Select Your Language

Notifications

webdunia
webdunia
webdunia
webdunia

ರಾಜ್ ಶೆಟ್ಟಿ ಗರುಡಗಮನ ಸಿನಿಮಾಗೆ ಬಾಲಿವುಡ್ ನಿರ್ದೇಶಕನ ಮೆಚ್ಚುಗೆ

ರಾಜ್ ಶೆಟ್ಟಿ ಗರುಡಗಮನ ಸಿನಿಮಾಗೆ ಬಾಲಿವುಡ್ ನಿರ್ದೇಶಕನ ಮೆಚ್ಚುಗೆ
ಬೆಂಗಳೂರು , ಗುರುವಾರ, 25 ನವೆಂಬರ್ 2021 (11:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಗರುಡಗಮನ ವೃಷಭ ವಾಹನ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಿನಿಮಾ ಈಗ ಬಾಲಿವುಡ್ ಮಂದಿಯ ಗಮನ ಸೆಳೆದಿದೆ.

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ವಿಶಿಷ್ಟ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಗರುಡಗಮನ ಸಿನಿಮಾ ಬಗ್ಗೆ ವಿಶೇಷವಾಗಿ ಅನುರಾಗ್ ಕಶ್ಯಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ತೆಲುಗು, ತಮಿಳು ರಂಗದವರಿಗೂ ಈ ಸಿನಿಮಾ ಇಷ್ಟವಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇರುಮುಡಿ ಜೊತೆ ಅಪ್ಪು ಫೋಟೋ ಇಟ್ಟು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿ!