Webdunia - Bharat's app for daily news and videos

Install App

ಖ್ಯಾತ ಚಿತ್ರನಟನ ಮನೆಗೆ ಬಾಂಬ್ ಬೆದರಿಕೆ

Webdunia
ಭಾನುವಾರ, 5 ಜುಲೈ 2020 (19:10 IST)
ದಕ್ಷಿಣ ಭಾರತದ ಖ್ಯಾತ ಚಿತ್ರನಟನ ಮನೆ ಮೇಲೆ ಬಾಂಬ್ ಹಾಕಲಾಗಿದೆ ಎಂಬ ಸುದ್ದಿ ಹರಿದಾಡತೊಡಗಿತ್ತು.

ಬಾಂಬ್ ಹಾಕಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತೀವ್ರ ಆತಂಕ ಸೃಷ್ಟಿ ಮಾಡಿದ್ದನು.

ಕಾರ್ಯಾಚರಣೆಗೆ ಇಳಿದ ಪೊಲೀಸರು ಬಾಂಬ್ ಪತ್ತೆಗೆ ಮುಂದಾದರು. ಆದರೆ ಬಾಂಬ್ ಪತ್ತೆಯಾಗಲಿಲ್ಲ. ನಟ ತಲಪತಿ ವಿಜಯ್ ಮನೆಗೆ ಬಾಂಬ್ ಹಾಕಿದ್ದಾಗಿ ಹೇಳಿದ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಆದರೆ ವಿಲ್ಲುಪುರಂ ಜಿಲ್ಲೆಯ ಮಾನಸಿಕ ಯುವಕನೊಬ್ಬ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರುವುದು ಗೊತ್ತಾಗಿದೆ.

ಮಾನಸಿಕ ಯುವಕನ ವೈದ್ಯಕೀಯ ವರದಿ ಪರಿಶೀಲಿಸಿ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments