Webdunia - Bharat's app for daily news and videos

Install App

ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಬಾಂಬೆ ರವಿ

Webdunia
ಶನಿವಾರ, 18 ಸೆಪ್ಟಂಬರ್ 2021 (20:18 IST)
ಪ್ರಕರಣಕ್ಕೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಾಂಬೆ ಸತ್ತರು ತನಿಖೆ ನಿಲ್ಲಿಸದ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ರು, ಬಾಂಬೆ ರವಿಗೆ ಸಾಥ್ ನೀಡಿದ್ದ ಇಬ್ಬರು ಸಹಚರರನ್ನು ಬಂಧನ ಮಾಡಿದ್ದಾರೆ. ರ್ರಾಘವೇಂದ್ರ ಹಾಗೂ ಉದಯ್ ಬಂಧಿತ ಬಾಂಬೆ ರವಿ ಸಹಚರರು. ಆರೋಪಿಗಳು. ಉಮಾಪತಿ ಹಾಗೂ ಆತನ ಸಹೋದರ ದೀಪಕ್ ಹತ್ಯೆಗೆ ಸ್ಕೆಚ್ ಹಾಕಿ ಬಂಧನವಾದ ನಂತರ, ಪ್ರಮುಖ ಆರೋಪಿ ಕರಿಯ ರಾಜೇಶನ ಜೊತೆ ಸಂಪರ್ಕ ಹೊಂದಿದ್ದ ಆರೋಪಿಗಳು. ನಂತರ ಕೆಎಸ್ ಲೇಔಟ್ ನ ಹೋಟೆಲ್ ಒಂದರಲ್ಲಿ ಮೀಟಿಂಗ್ ಸಹ ಮಾಡಿದ್ರು ಎನ್ನಲಾಗಿದೆ. ಜೊತೆಗೆ ಬಾಂಬೆ ರವಿಯ ಹಫ್ತ ವಸೂಲಿ ದಂಧೆಯಲ್ಲಿ ಹಣವನ್ನ ಕಲೆಕ್ಟ್ ಮಾಡಿ, ರವಿಗೆ ಕಳುಹಿಸುತ್ತಿದ್ದ ಆರೋಪಿಗಳು, ಕಳೆದ ವರ್ಷ 10 ಲಕ್ಷ ಹಣವನ್ನ ರವಿಗೆ ಕಳುಹಿಸಿರೋದು ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಮುಂದಿನ ಸುದ್ದಿ
Show comments