Webdunia - Bharat's app for daily news and videos

Install App

ಟ್ವಿಟರ್ ನಲ್ಲಿ ಟ್ರೆಂಡ್ ಆಯ್ತು ಆರ್ ಆರ್ ಆರ್ ಬಹಿಷ್ಕರಿಸಿ ಅಭಿಯಾನ: ಕಾರಣವೇನು ಗೊತ್ತಾ?

Webdunia
ಬುಧವಾರ, 23 ಮಾರ್ಚ್ 2022 (10:10 IST)
ಬೆಂಗಳೂರು: ರಾಜಮೌಳಿ ನಿರ್ದೇಶನದ ತ್ರಿಬಲ್ ಆರ್ ಸಿನಿಮಾ ಇದೇ ವಾರಂತ್ಯಕ್ಕೆ ಬಿಡುಗಡೆಯಾಗಲಿದ್ದು, ಇತ್ತೀಚೆಗೆ ಕರ್ನಾಟಕದಲ್ಲಿ ಚಿತ್ರದ ಪ್ರಿ ರಿಲೀಸ್ ಈವೆಂಟ್ ನಡೆದಿತ್ತು. ಆದರೆ ಈಗ ಟ್ವಿಟರ್ ನಲ್ಲಿ ಬಾಯ್ಕಾಟ್ ಆರ್ ಆರ್ ಆರ್ ಟ್ರೆಂಡ್ ಆಗಿದೆ. ಇದಕ್ಕೆ ಕಾರಣವೇನು ಗೊತ್ತಾ?

ತ್ರಿಬಲ್ ಆರ್ ಸಿನಿಮಾ ಮೂಲ ತೆಲುಗು ಆದರೂ, ಹಿಂದಿ, ಮಲಯಾಳಂ, ತಮಿಳು, ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಆದರೆ ಆನ್ ಲೈನ್ ಬುಕಿಂಗ್ ಮಾಡಲು ಹೊರಟ ಪ್ರೇಕ್ಷಕರಿಗೆ ಶಾಕ್ ಕಾದಿತ್ತು. ಕನ್ನಡ ಅವತರಣಿಕೆಯ ಆಯ್ಕೆಗಳೇ ಇಲ್ಲದಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದು ಕನ್ನಡಿಗರಿಗೆ ಮಾಡಿದ ಅವಮಾನ. ಕನ್ನಡದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿ ಕನ್ನಡ ಅವತರಣಿಕೆಗೆ ಹೆಚ್ಚು ಥಿಯೇಟರ್ ಕೊಡಲ್ಲ.  ಈ ರೀತಿ ಆಗುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಪುಷ್ಪ, ರಾಧೆ ಶ್ಯಾಮ್ ಸಿನಿಮಾ ಕೂಡಾ ಇದೇ ರೀತಿ ಆಗಿತ್ತು. ಪ್ರಚಾರಕ್ಕೆ ಇಲ್ಲಿನವರು ಬೇಕು, ಆದರೆ ಕನ್ನಡ ಭಾಷೆಯಲ್ಲಿ ಬಿಡುಗಡೆ ಮಾಡಲು ಏನು ಕಷ್ಟ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments