‘ಬ್ರಹ್ಮಚಾರಿ’, ‘ಮುಂದಿನ ನಿಲ್ದಾಣ’ ಇಂದು ತೆರೆಗೆ

Webdunia
ಶುಕ್ರವಾರ, 29 ನವೆಂಬರ್ 2019 (09:08 IST)
ಬೆಂಗಳೂರು: ನೀನಾಸಂ ಸತೀಶ್ ಅಭಿನಯದ ಬ್ರಹ್ಮಚಾರಿ ಮತ್ತು ಪ್ರವೀಣ್, ರಾಧಿಕಾ ನಾರಾಯಣ ಮುಂತಾದವರು ಅಭಿನಯಿಸಿರುವ ಮುಂದಿನ ನಿಲ್ದಾಣ ಸಿನಿಮಾ ಇಂದು ತೆರೆಗೆ ಬರಲಿದೆ.


ಬ್ರಹ್ಮಚಾರಿ ಸಿನಿಮಾ ಹಾಸ್ಯಮಯ ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಸಿನಿಮಾವಾಗಿರಲಿದ್ದು, ಸತೀಶ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ಇವರ ಜತೆಗೆ ದತ್ತಣ್ಣನಂತಹ ಹಿರಿಯ ಕಲಾವಿದರೂ ಇದ್ದಾರೆ.

ಮುಂದಿನ ನಿಲ್ದಾಣ ಎನ್ನುವ ಸಿನಿಮಾ ಹೊಸಬರದ್ದೇ ಆದರೂ ಇದರ ಹಾಡುಗಳು ಸಂಗೀತ ದಿಗ್ಗಜ ಎಆರ್ ರೆಹಮಾನ್ ತನಕ ತಲುಪಿ, ಮೆಚ್ಚುಗೆಗೆ ಪಾತ್ರವಾಗಿದೆ. ಕತೆಯೇ ಇಲ್ಲಿ ಮುಖ್ಯ ಬಂಡವಾಳ. ಇದೂ ಇಂದು ತೆರೆಗೆ ಬರಲಿದೆ. ಒಂಥರಾ ಯೂಥ್ ಫುಲ್ ಕತೆ ಇದರಲ್ಲಿದೆ. ನೋಡಿ ಎಂಜಾಯ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments