Webdunia - Bharat's app for daily news and videos

Install App

‘ಬ್ರಹ್ಮಚಾರಿ’, ‘ಮುಂದಿನ ನಿಲ್ದಾಣ’ ಇಂದು ತೆರೆಗೆ

Webdunia
ಶುಕ್ರವಾರ, 29 ನವೆಂಬರ್ 2019 (09:08 IST)
ಬೆಂಗಳೂರು: ನೀನಾಸಂ ಸತೀಶ್ ಅಭಿನಯದ ಬ್ರಹ್ಮಚಾರಿ ಮತ್ತು ಪ್ರವೀಣ್, ರಾಧಿಕಾ ನಾರಾಯಣ ಮುಂತಾದವರು ಅಭಿನಯಿಸಿರುವ ಮುಂದಿನ ನಿಲ್ದಾಣ ಸಿನಿಮಾ ಇಂದು ತೆರೆಗೆ ಬರಲಿದೆ.


ಬ್ರಹ್ಮಚಾರಿ ಸಿನಿಮಾ ಹಾಸ್ಯಮಯ ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಸಿನಿಮಾವಾಗಿರಲಿದ್ದು, ಸತೀಶ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ಇವರ ಜತೆಗೆ ದತ್ತಣ್ಣನಂತಹ ಹಿರಿಯ ಕಲಾವಿದರೂ ಇದ್ದಾರೆ.

ಮುಂದಿನ ನಿಲ್ದಾಣ ಎನ್ನುವ ಸಿನಿಮಾ ಹೊಸಬರದ್ದೇ ಆದರೂ ಇದರ ಹಾಡುಗಳು ಸಂಗೀತ ದಿಗ್ಗಜ ಎಆರ್ ರೆಹಮಾನ್ ತನಕ ತಲುಪಿ, ಮೆಚ್ಚುಗೆಗೆ ಪಾತ್ರವಾಗಿದೆ. ಕತೆಯೇ ಇಲ್ಲಿ ಮುಖ್ಯ ಬಂಡವಾಳ. ಇದೂ ಇಂದು ತೆರೆಗೆ ಬರಲಿದೆ. ಒಂಥರಾ ಯೂಥ್ ಫುಲ್ ಕತೆ ಇದರಲ್ಲಿದೆ. ನೋಡಿ ಎಂಜಾಯ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments