Webdunia - Bharat's app for daily news and videos

Install App

ಕ್ರೇಜಿಸ್ಟಾರ್ ರವಿಚಂದ್ರನ್ ಈ ನಟನ ನಿಜವಾದ ಗುರು, ದೈವವಂತೆ..!

Webdunia
ಮಂಗಳವಾರ, 22 ಆಗಸ್ಟ್ 2017 (11:43 IST)
ರವಿಚಂದ್ರನ್ ಅವರಿಂದಲೇ ನಾನು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, ಶಾಂತಿ ಕ್ರಾಂತಿ ಚಿತ್ರಕ್ಕಾಗಿ ಬಾಲನಟರನ್ನ ಆಯ್ಕೆ ಮಾಡಲು ನಮ್ಮ ಶಾಲೆಗೆ ಬಂದಿದ್ದ ರವಿಚಮದ್ರನ್ ನನ್ನನ್ನ ಆಯ್ಕೆಮಾಡಿದ್ದರು. ಆ ದಡಿಯಾನನ್ನ ಸೆಲೆಕ್ಟ್ ಮಾಡಿ ಎಂದು ಹೇಳಿದ್ದರು ಎಂದು ನಟ ಬುಲೆಟ್ ಪ್ರಕಾಶ್ ಹೇಳಿದ್ದಾರೆ.

ಖಾಸಗಿ ವಾಹಿನಿಯ ಸೂಪರ್ ಟಾಕ್ ಟೈಮ್ ಕಾರ್ಯಕ್ರಮದಲ್ಲಿ ತಮ್ಮ 300ಕ್ಕೂ ಅಧಿಕ ಚಿತ್ರಗಳ ಸಿನಿ ಜರ್ನಿಯ ಕುತೂಹಲಕಾರಿ ಅಂಶಗಳನ್ನ ಬಿಚ್ಚಿಟ್ಟ ಬುಲೆಟ್ ಪ್ರಕಾಶ್, ರವಿಂಚಂದ್ರನ್ ಇಲ್ಲದಿದ್ದರೆ ನಾನು ಸಿನಿಮಾಗೆ ಎಂಟ್ರಿ ಕೊಡಲು ಸಾಧ್ಯವಿರುತ್ತಿರಲಿಲ್ಲ. ಅವರೇ ನನ್ನ ನಿಜವಾದ ಗುರು. ಚಿತ್ರರಂಗದಲ್ಲಿ ಬೆಳೆಯಲು ಬರೀ ಪ್ರಕಾಶ್ ಎಂದು ಹೆಸರಿದ್ದರೆ ಸಾಧ್ಯವಿಲ್ಲ. ಹೆಸರಿನ ಮುಂದೆ ಅಥವಾ ಹಿಂದೆ ಏನಾದರೂ ಸೇರಿಸಿಕೋ ಎಂದಿದ್ದರು. ನಾನು ಬುಲೆಟ್`ನಲ್ಲಿ ಬರುತ್ತಿದ್ದರಿಂದ ಅವರೇ ನನ್ನನ್ನ ಬುಲೆಟ್ ಪ್ರಕಾಶ್ ಎಂದು ಹೆಸರಿಸಿದವರು ಎಂದು ಹೇಳಿಕೊಂಡಿದ್ದಾರೆ.

ರವಿಂಚಂದ್ರನ್ ಅವರ ಜೊತೆಯೂ ಹಲವಾರು ಚಿತ್ರಗಳಲ್ಲಿ ನಟಿಸಿರುವ ಬುಲೆಟ್ ಪ್ರಕಾಶ್ ಅವರ ಹೃದಯ ವೈಶಾಲ್ಯತೆಯನ್ನ ಹಾಡಿ ಹೊಗಳಿದ್ದಾರೆ. ಇದೇವೇಳೆ, 70 ಸಿನಿಮಾ ಮಾಡಿದ್ದರೂ ಹಣಕಾಸಿನ ಸಮಸ್ಯೆಯಿಂದ ಻ನುಭವಿಸಿದ ಕಷ್ಟವನ್ನ ಅವರು ಹೇಳಿಕೊಂಡಿದ್ದಾರೆ.  .

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments