Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ನಿರ್ದೇಶಕನ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Webdunia
ಸೋಮವಾರ, 5 ನವೆಂಬರ್ 2018 (06:37 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಿರ್ದೇಶಕರೊಬ್ಬರ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಬೆಂಗಳೂರಿನ ಅವರ ನಿವಾಸದ ಮುಂದೆ ನಡೆದಿದೆ.


ನಿರ್ದೇಶಕ ಶ್ರೀನಿವಾಸ್ ಜಿ ಅವರು ಬೆಂಗಳೂರಿನ ನಾಗರಬಾವಿಯ ಎರಡನೇ ಹಂತದಲ್ಲಿರುವ ತಮ್ಮ ಮನೆಯ ಮುಂದೆ  ನಂಬರ್ KA -04 , MM- 7763 ಸಂಖ್ಯೆಯ ಚವರ್ ಲೇಟ್ ಕಾರು ನಿಲ್ಲಿಸಿದ್ದರು. ಆಗ ಮಧ್ಯರಾತ್ರಿಯ ವೇಳೆ ಬಂದ ಯಾರೋ ದುಷ್ಕರ್ಮಿಗಳು ಅವರ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.‌‌


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶ್ರೀನಿವಾಸ್ ಜಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರಿಗೆ ಬೆಂಕಿ ಹಚ್ಚುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments