Webdunia - Bharat's app for daily news and videos

Install App

ಸಾವಿನಲ್ಲೂ ಆದರ್ಶ ಮೆರೆದ ನಟಿ ಬಿವಿ ರಾಧಾ

Webdunia
ಭಾನುವಾರ, 10 ಸೆಪ್ಟಂಬರ್ 2017 (10:48 IST)
ಬೆಂಗಳೂರು: ಇಂದು ಬೆಳಿಗ್ಗೆ ನಿಧನರಾದ ಹಿರಿಯ ನಟಿ ಬಿವಿ ರಾಧಾ ಸಾವಿನಲ್ಲೂ ಆದರ್ಶ ಮೆರೆದಿದ್ದಾರೆ. ತಮ್ಮ ದೇಹವನ್ನು ದಾನ ಮಾಡುವ ಮೂಲಕ ಪತಿಯ ಹಾದಿಯಲ್ಲಿ ನಡೆದಿದ್ದಾರೆ.

 
ರಾಧಾ ಪತಿ ನಿರ್ದೇಶಕ ಕೆಎಸ್ ಎಲ್ ಸ್ವಾಮಿ ಕೂಡಾ ತಮ್ಮ ದೇಹದಾನ ಮಾಡಲು ತಿಳಿಸಿದ್ದರು. ಅದರಂತೆ ಎರಡು ವರ್ಷಗಳ ಹಿಂದೆ ಅವರು ನಿಧನರಾದಾಗ ಮೃತದೇಹವನ್ನು ಮಣ್ಣುಮಾಡದೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗಿತ್ತು.

ಇದೀಗ ರಾಧಾ ಅವರೂ ಕೂಡಾ ಪತಿಯಂತೆ ನಡೆಯಲು ಇಚ್ಛಿಸಿದ್ದರಂತೆ. ಹಾಗಾಗಿ ಅವರ ಕುಟುಂಬದವರು ಹಿರಿಯ ನಟಿಯ ಮೃತದೇಹವನ್ನೂ ಎಂಎಸ್ ರಾಮಯ್ಯ ಆಸ್ಪತ್ರೆಗೆ ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಈ ಮೂಲಕ ದಂಪತಿ ಆದರ್ಶ ಮೆರೆದಿದ್ದಾರೆ.

ಇದನ್ನೂ ಓದಿ.. ದನ ಕಾಯೋನ್ ಚಿತ್ರ ನಿರ್ಮಾಪಕರ ವಿರುದ್ಧ ಯೋಗರಾಜ್ ಭಟ್ ದೂರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments