Webdunia - Bharat's app for daily news and videos

Install App

ಚಿತ್ರ ನಿರ್ಮಾಪಕನ ಕಾರು ಕಳ್ಳತನ

Webdunia
ಭಾನುವಾರ, 31 ಜನವರಿ 2021 (11:40 IST)
ಹೈದರಾಬಾದ್ : ಚಿತ್ರ ನಿರ್ಮಾಪಕ ಕರ್ನಾಟಕ ಉದ್ಯಮಿ ಮಂಜುನಾಥ್ ಅವರ ಕಾರು ಕಳ್ಳತನವಾಗಿದೆ ಎಂಬುದಾಗಿ ತಿಳಿದುಬಂದಿದೆ.

ಹೈದರಾಬಾದ್ ಪಾರ್ಕ್ ಹಯಾಟ್ ಹೋಟೆಲ್ ನಲ್ಲಿ ನಿಲ್ಲಿಸಿದ ಕಾರು ಕಣ್ಮರೆಯಾಗಿದೆ. ಈ ಕಾರಿನಲ್ಲಿ 4 ಚೆಕ್ ಪುಸ್ತಕಗಳು, ಪರವಾನಗಿ ಶಸ್ತ್ರಾಸ್ತ್ರ ದಾಖಲೆಗಳು, ನಗದು, ಇತರ ಬೆಲೆಬಾಳುವ ವಸ್ತುಗಳಿದ್ದವು ಎನ್ನಲಾಗಿದೆ. ಈ ಬಗ್ಗೆ ಅವರು ಹೋಟೆಲ್ ಮಾಲೀಕರ ವಿರುದ್ಧ ಬಂಜಾರ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಳ್ಳತನ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಪೊಲೀಸರು ವಿಶೇಷ ಅಧಿಕಾರಿಗಳ ತಂಡವನ್ನು ರಚಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments