Select Your Language

Notifications

webdunia
webdunia
webdunia
webdunia

ಬಹುಭಾಷಾ ನಟ ಕಮಲ್‌ಹಾಸನ್‌ ವಿರುದ್ಧ ಕೇಸ್ ದಾಖಲು

ಬಹುಭಾಷಾ ನಟ ಕಮಲ್‌ಹಾಸನ್‌ ವಿರುದ್ಧ ಕೇಸ್ ದಾಖಲು
ವಾರಣಾಸಿ , ಶುಕ್ರವಾರ, 3 ನವೆಂಬರ್ 2017 (17:08 IST)
ಹಿಂದು ಭಯೋತ್ಪಾದನೆಯಿದೆ ಎಂದು ಹೇಳಿಕೆ ನೀಡಿದ್ದ ಬಹುಭಾಷಾ ನಟ ಕಮಲ್‌ಹಾಸನ್‌ ವಿರುದ್ಧ ಕೇಸ್ ದಾಖಲಾಗಿದೆ.

ಆನಂದ ವಿಕಟನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕಮಲ್ ಹಾಸನ್, ಹಿಂದು ಭಯೋತ್ಪಾದನೆ ಇಲ್ಲ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಿಂದು ಭಯೋತ್ಪಾದನೆ ಅಸ್ತಿತ್ವದಲ್ಲಿದೆ ಎಂದು ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಗುರಿಯಾಗಿದೆ. 
 
ಕಮಲ್‌ಹಾಸನ್ ಹೇಳಿಕೆಯಿಂದ ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕಮಲ್‌ಹಾಸನ್ ಹೇಳಿಕೆಗೆ ಮತ್ತೊಬ್ಬ ಬಹುಭಾಷಾ ನಟ ಪ್ರಕಾಶ್ ರೈ ಬೆಂಬಲ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಹಿಕಹಿ ಚಂದ್ರು ವಿರುದ್ಧ ಪ್ರತಿಭಟನೆ: ಈ ವಾರ ಮನೆಯಿಂದ ಚಂದ್ರು ಔಟ್…?