ಬಹುಭಾಷಾ ನಟ ಕಮಲ್‌ಹಾಸನ್‌ ವಿರುದ್ಧ ಕೇಸ್ ದಾಖಲು

Webdunia
ಶುಕ್ರವಾರ, 3 ನವೆಂಬರ್ 2017 (17:08 IST)
ಹಿಂದು ಭಯೋತ್ಪಾದನೆಯಿದೆ ಎಂದು ಹೇಳಿಕೆ ನೀಡಿದ್ದ ಬಹುಭಾಷಾ ನಟ ಕಮಲ್‌ಹಾಸನ್‌ ವಿರುದ್ಧ ಕೇಸ್ ದಾಖಲಾಗಿದೆ.

ಆನಂದ ವಿಕಟನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕಮಲ್ ಹಾಸನ್, ಹಿಂದು ಭಯೋತ್ಪಾದನೆ ಇಲ್ಲ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಿಂದು ಭಯೋತ್ಪಾದನೆ ಅಸ್ತಿತ್ವದಲ್ಲಿದೆ ಎಂದು ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಗುರಿಯಾಗಿದೆ. 
 
ಕಮಲ್‌ಹಾಸನ್ ಹೇಳಿಕೆಯಿಂದ ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕಮಲ್‌ಹಾಸನ್ ಹೇಳಿಕೆಗೆ ಮತ್ತೊಬ್ಬ ಬಹುಭಾಷಾ ನಟ ಪ್ರಕಾಶ್ ರೈ ಬೆಂಬಲ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಖ್ಯಾತ ಬಾಡಿ ಬಿಲ್ಡರ್ ವರೀಂದರ್ ಘುಮಾನ್ ಇನ್ನಿಲ್ಲ

ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments