Webdunia - Bharat's app for daily news and videos

Install App

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸ್ಯಾಂಡಲ್ ವುಡ್ ತಾರೆಯರಿಗೆ ಶಾಕ್

Webdunia
ಮಂಗಳವಾರ, 11 ಜನವರಿ 2022 (09:00 IST)
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ಭಾಗವಹಿಸಿದ ಸ್ಯಾಂಡಲ್ ವುಡ್ ಕಲಾವಿದರಿಗೆ ಸರ್ಕಾರ ಶಾಕ್ ಕೊಟ್ಟಿದೆ.

ಕೊರೋನಾ ನಿಯಮಗಳನ್ನು ಉಲ್ಲಂಘಿಸಿ ಪಾದಯಾತ್ರೆ ಮಾಡಿದ್ದಕ್ಕೆ ಒಟ್ಟು 31 ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಪೈಕಿ ಸ್ಯಾಂಡಲ್ ವುಡ್ ಕಲಾವಿದರೂ ಸೇರಿದ್ದಾರೆ.

ಹಿರಿಯ ನಟಿ, ಕಾಂಗ್ರೆಸ್ ನಾಯಕಿ ಉಮಾಶ್ರೀ, ನಟ ಸಾಧು ಕೋಕಿಲ, ದುನಿಯಾ ವಿಜಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಈ ಎಲ್ಲರ ಮೇಲೆ ಎಫ್ ಐಆರ್ ದಾಖಲಾಗಿದೆ. ಉಳಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments