Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಗೆಳೆಯನಿಂದ 200 ಕೋಟಿ ಪರಿಹಾರ ಕೋರಿ ಕೇಸ್

Webdunia
ಶುಕ್ರವಾರ, 16 ಅಕ್ಟೋಬರ್ 2020 (20:12 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಗೆಳೆಯರೊಬ್ಬರು ಬರೋಬ್ಬರಿ 200 ಕೋಟಿ ರೂ. ಮಾನನಷ್ಟ ಪರಿಹಾರ ಕೋರಿ ಕೇಸ್ ದಾಖಲು ಮಾಡಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತ ಸಂದೀಪ್ ಸಿಂಗ್ ಅವರು ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಮಾನನಷ್ಟ ಆರೋಪದ ಮೇಲೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವನ್ನು ಸಂದೀಪ್ ಸಿಂಗ್ ಪ್ರಕಟಿಸಿದ್ದು,  ಸುದ್ದಿ ಚಾನೆಲ್ "ಕ್ರಿಮಿನಲ್ ಉದ್ದೇಶ" ಮತ್ತು ಸುಲಿಗೆ ಮಾಡುವ ಉದ್ದೇಶದಿಂದ ಹಲವಾರು ಸಂದೇಶಗಳನ್ನು ತಮ್ಮ ವಿರುದ್ಧ ಪ್ರಸಾರ ಮಾಡಿದೆ ಎಂದು ಹೇಳಿದ್ದಾರೆ.

ರಿಪಬ್ಲಿಕ್ #ArrestSandeepSsingh ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಅಭಿಯಾನವನ್ನು ನಡೆಸಿತ್ತು ಎಂದು ಸಿಂಗ್ ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments