Webdunia - Bharat's app for daily news and videos

Install App

ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್, ಕಿರುತೆರೆ ಶೂಟಿಂಗ್ ಬಂದ್ ಮಾಡಿ ಬೆಂಬಲ

Webdunia
ಸೋಮವಾರ, 25 ಸೆಪ್ಟಂಬರ್ 2023 (09:20 IST)
File photo
ಬೆಂಗಳೂರು: ಕಾವೇರಿ ವಿವಾದ ಕುರಿತಂತೆ ನಾಳೆ ಕನ್ನಡ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಸ್ಯಾಂಡಲ್ ವುಡ್, ಕಿರುತೆರೆ ಕೂಡಾ ಬೆಂಬಲ ವ್ಯಕ್ತಪಡಿಸಿದೆ.

ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ನಡೆಯಲಿದೆ. ಇದಕ್ಕೆ ಈಗಾಗಲೇ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಅದರಂತೆ ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ಕಲಾವಿದರು, ತಂತ್ರಜ್ಞರೂ ಒಂದು ದಿನದ ಮಟ್ಟಿಗೆ ಶೂಟಿಂಗ್ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ. ರೈತರ ಪರವಾಗಿ ಯಾವತ್ತಿಗೂ ಕನ್ನಡ ಚಿತ್ರರಂಗವಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಎಂ.ಎನ್ ಸುರೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments