Webdunia - Bharat's app for daily news and videos

Install App

ನಟ ಸುಶಾಂತ್ ಸಿಂಗ್ ಗೆಳೆಯರಿಂದ ಉಪವಾಸ ಸತ್ಯಾಗ್ರಹ

Webdunia
ಸೋಮವಾರ, 28 ಸೆಪ್ಟಂಬರ್ 2020 (13:24 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಆದರೆ ಸಿಬಿಐ ತನಿಖೆ ನಡೆಸುವುದರಲ್ಲಿ ವಿಳಂಬ ಮಾಡುತ್ತಿದೆ ಎಂದು ನಟನ ಸ್ನೇಹಿತರು ಆರೋಪ ಮಾಡಿದ್ದಾರೆ.

ಸಿಬಿಐ ನ ತನಿಖೆಯ ವಿಳಂಬದ ಬಗ್ಗೆ ವಿರೋಧಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತ ಮತ್ತು ಮಾಜಿ ಸಿಬ್ಬಂದಿ ಗಾಂಧಿ ಜಯಂತಿ ಅಕ್ಟೋಬರ್ 2 ರಿಂದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.

ಸುಶಾಂತ್ ಸಿಂಗ್ ಸ್ನೇಹಿತ ಗಣೇಶ್ ಹಿವಾರ್ಕರ್ ಮತ್ತು ಮಾಜಿ ಸಿಬ್ಬಂದಿ ಅಂಕಿತ್ ಆಚಾರ್ಯ, ಶೀಘ್ರ ನ್ಯಾಯ ಕೋರಿ ಸಾಂಕೇತಿಕ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments