ನಟಿ ರಾಧಿಕಾ ಕುಮಾರಸ್ವಾಮಿಗೆ ಇಂದು ಸಿಸಿಬಿ ಡ್ರಿಲ್

Webdunia
ಶುಕ್ರವಾರ, 8 ಜನವರಿ 2021 (09:12 IST)
ಬೆಂಗಳೂರು: ವಂಚಕ ಯುವರಾಜ್ ಜೊತೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಬುಲಾವ್ ನೀಡಿದೆ.


ಇಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಹಾಜರಾಗಲು ನಟಿಗೆ ಸೂಚಿಸಲಾಗಿದೆ. ‘ನಾಟ್ಯ ರಾಣಿ ಶಾಕುಂತಲಾ’ ಸಿನಿಮಾಗೆ ರಾಧಿಕಾ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾಯಿಸಿರುವುದನ್ನು ಯುವರಾಜ್ ಬಾಯ್ಬಿಟ್ಟಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಧಿಕಾರನ್ನು ವಿಚಾರಣೆ ನಡೆಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments