Webdunia - Bharat's app for daily news and videos

Install App

ರಾಗಿಣಿ ದ್ವಿವೇದಿ ಮನೆಗೆ ಬೆಳ್ಳಂ ಬೆಳಿಗ್ಗೆ ಸಿಸಿಬಿ ದಾಳಿ: ವ್ಯಾಟ್ಸಪ್ ಡಿಲೀಟ್ ಮಾಡಿದ ನಟಿ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (09:24 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ನಂಟಿದೆ ಎಂಬ ಅನುಮಾನದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಕಾಲಾಕಾಶ ಕೋರಿದ್ದ ನಟಿ ರಾಗಿಣಿ ದ್ವಿವೇದಿ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಹಲವು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೂ ನೋಟಿಸ್ ನೀಡಲಾಗಿತ್ತು. ಆದರೆ ವೈಯಕ್ತಿಕ ಕಾರಣ ನೀಡಿ ವಕೀಲರ ಮೂಲಕ ರಾಗಿಣಿ ಕಾಲಾವಕಾಶ ಕೋರಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.

ಆದರೆ ಅವರು ಸಾಕ್ಷ್ಯ ನಾಶಪಡಿಸುವ ಸಾಧ‍್ಯತೆಯಿರುವುದರಿಂದ ಇಂದು ಬೆಳಗ್ಗೆಯೇ ಸಿಸಿಬಿ ಪೊಲೀಸರು ಅವರ ಮನೆಗೆ ದಾಳಿ ನಡೆಸಿದ್ದಾರೆ. ಆದರೆ ರಾಗಿಣಿ ತಮ್ಮ ಮೊಬೈಲ್ ನಲ್ಲಿದ್ದ ವ್ಯಾಟ್ಸಪ್ ಹಿಸ್ಟರಿಗಳನ್ನೆಲ್ಲಾ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಆಕೆ ಎಸ್ಕೇಪ್ ಆಗಲು ಪ್ಲ್ಯಾನ್ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video, ಕೊನೆಗೂ ಪ್ರೀತಿ ಕನ್ಫರ್ಮ್ ಮಾಡಿದ ಕಮಲಿ ಜೋಡಿ ಅಮೂಲ್ಯಗೌಡ, ನಿರಂಜನ್, ಮೊದಲ ಯೂಟ್ಯೂಬ್‌ ವಿಡಿಯೋದಲ್ಲಿ ಕ್ಯೂಟ್ ಕಪಲ್ ಬಿಚ್ಚು ಮಾತು

ಫುಲ್ ಬ್ಲಶಿಂಗ್... ರಿಯಲ್ ಲೈಫ್ ಬಾಯ್ ಫ್ರೆಂಡ್ ಯಾರೆಂದು ಹೇಳಿಯೇ ಬಿಟ್ರು ಅಮೂಲ್ಯ ಗೌಡ: Video

ಇದೇ 29, 30 ನಟ ಚಿಕ್ಕಣ್ಣ ಪಾವನಾ ಮದುವೆ, ಎಲ್ಲಿ ಗೊತ್ತಾ

ಮಾತನಾಡುವ ಮುನ್ನ ಪದಗಳನ್ನು ತೂಗಿ ನೋಡಿ, ಯೋಚಿಸಿ: ಕಂಗನಾ ವಿರುದ್ಧ ಸೋನು ಸೂದ್ ಗರಂ

ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಟ್ರೈಲರ್ ರಿಲೀಸ್: ಲಿಂಕ್ ಇಲ್ಲಿದೆ Video

ಮುಂದಿನ ಸುದ್ದಿ
Show comments