ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಕರೆದೊಯ್ದ ಸಿಸಿಬಿ ಅಧಿಕಾರಿಗಳು

Webdunia
ಶುಕ್ರವಾರ, 4 ಸೆಪ್ಟಂಬರ್ 2020 (10:53 IST)
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಬೆಳ್ಳಂ ಬೆಳಿಗ್ಗೆ ನಟಿ ರಾಗಿಣಿ ದ್ವಿವೇದಿ ನಿವಾಸಕ್ಕೆ ದಾಳಿ ಮಾಡಿದ್ದ ಸಿಸಿಬಿ ಅಧಿಕಾರಿಗಳು ಈಗ ಅವರನ್ನು ವಿಚಾರಣೆಗಾಗಿ ಕಚೇರಿಗೆ ಕರೆದೊಯ್ದಿದ್ದಾರೆ.


ಸಿಸಿಬಿ ನಿನ್ನೆ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟಿಸ್ ನೀಡಲಾಗಿತ್ತು. ಆದರೆ ಆಗ ಆಕೆ ಸೋಮವಾರ ಹಾಜರಾಗುವುದಾಗಿ ಕಾಲಾವಕಾಶ ನೀಡಿದ್ದರು. ಆದರೆ ಆಕೆ ಸಾಕ್ಷ್ಯ ನಾಶ ಮಾಡುವ ಸಾಧ‍್ಯತೆಯಿರುವುದರಿಂದ ರಾಗಿಣಿ ನಿವಾಸಕ್ಕೆ ಇಂದು ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಅದರಂತೆ ಹಲವು ದಾಖಲೆಗಳು, ಕಾರು, ಮೊಬೈಲ್ ಇತ್ಯಾದಿಗಳ ತಪಾಸಣೆ ನಡೆಸಿದ್ದಾರೆ. ಕಾರು ತಪಾಸಣೆ ವೇಳೆ ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎನ್ನಲಾಗಿತ್ತು.

ಇದೀಗ ವಿಚಾರಣೆಗಾಗಿ ನೇರವಾಗಿ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ. ಇದರ ಬೆನ್ನಲ್ಲೇ ಸಂಜನಾರನ್ನೂ ಸಿಸಿಬಿ ಇದೇ ರೀತಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments