Webdunia - Bharat's app for daily news and videos

Install App

CCL2025: ನಾಳೆ ಚೆನ್ನೈ ವಿರುದ್ಧ ಪಂದ್ಯಕ್ಕೂ ಮುನ್ನಾ ನಾಡದೇವತೆಯ ಮೊರೆ ಹೋದ ಕಿಚ್ಚ ಸುದೀಪ್ ಬಳಗ

Sampriya
ಶುಕ್ರವಾರ, 28 ಫೆಬ್ರವರಿ 2025 (13:21 IST)
Photo Courtesy X
ಬೆಂಗಳೂರು: ನಾಳೆ ಮೈಸೂರಿನಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಡೆಯಲಿದೆ. ಚೆನ್ನೈ ರೈನೋಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್‌ ತಂಡದ ನಡುವೆ ಪಂದ್ಯಾಟ ನಡೆಯಲಿದೆ. ಈ ಹಿನ್ನೆಲೆ ಮೈಸೂರಿಗೆ ಆಗಮಿಸಿದ ಕಿಚ್ಚ ಸುದೀಪ್ ಪಡೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದರು.  

 ಸಿಸಿಎಲ್ ತಂಡದ ಜೊತೆ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.‌ ಪಂದ್ಯಾಟಕ್ಕೂ ಮುನ್ನಾ ನಾಡಿನ ಶಕ್ತಿ ದೇವಿಯಾದ ಚಾಮುಂಡೇಶ್ವರಿಯ ಆಶೀರ್ವಾದವನ್ನು ಕಿಚ್ಚ ಸುದೀಪ್ ತಂಡ ಪಡೆಯಿತು.

ಸದ್ಯ ದೇಶದಲ್ಲಿ WPL, ICC Champion Trophy ಜತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಭಾರೀ ಹವಾ ಸೃಷ್ಟಿ ಮಾಡುತ್ತಿದೆ.

ಅಂದಹಾಗೆ, ನಟ ಸುದೀಪ್ ಅವರು ಮ್ಯಾಕ್ಸ್ ಸಕ್ಸಸ್ ಹಾಗೂ ಬಿಗ್‌ಬಾಸ್‌ ಸೀಸನ್ 11ರ ಬಳಿಕ ಇದೀಗ ಸಿಸಿಎಲ್‌ಬಲ್ಲಿ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ಅನೂಪ್ ಭಂಡಾರಿ ಜೊತೆ ಅವರು ಸಿನಿಮಾ ಮಾಡಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments