Webdunia - Bharat's app for daily news and videos

Install App

ಹುಡುಗನನ್ನು ಕೂಡಿಹಾಕಿ ಬಲವಂತವಾಗಿ ಮದುವೆ ಆದ್ರಾ ನಟಿ ಚೈತ್ರಾ ಕೋಟೂರ್?

Webdunia
ಸೋಮವಾರ, 29 ಮಾರ್ಚ್ 2021 (10:35 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ, ನಟಿ ಚೈತ್ರಾ ಮದುವೆಯಾಗಿದ್ದಾರೆ. ಆದರೆ ಮದುವೆಯಾದ ಬೆನ್ನಲ್ಲೇ ಚೈತ್ರಾ ಮದುವೆ ಸುತ್ತ ವಿವಾದ ಹತ್ತಿಕೊಂಡಿದೆ.


ಚೈತ್ರಾ ಮಂಡ್ಯ ಮೂಲದ ನಾಗಾರ್ಜುನ ಎಂಬವರನ್ನು ಕೋಲಾರದ ದೇವಾಲಯವೊಂದರಲ್ಲಿ ಮದುವೆಯಾಗಿದ್ದು, ಮದುವೆಯಾದ ಸಂಜೆಯೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಚೈತ್ರಾ ಬಲವಂತವಾಗಿ ನಾಗಾರ್ಜುನ ಅವರನ್ನು ಮದುವೆಯಾಗಿದ್ದಾರೆ ಎಂದು ವರನ ಕಡೆಯವರು ಗಲಾಟೆ ಮಾಡಿದ್ದಾರೆ. ನಾಗಾರ್ಜುನನಿಗೆ ಮದುವೆಯಾಗಲು ಇಷ್ಟವಿರಲಿಲ್ಲ. ಹಾಗಿದ್ದರೂ ಬಲವಂತವಾಗಿ ಮದುವೆಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಲ್ಲದೆ, ಗಲಾಟೆ ಮಾಡಿದ್ದಾರೆ.

ವಿಶೇಷವೆಂದರೆ ಇವರ ಮದುವೆ ಯಾವುದೇ ಸಂಪ್ರದಾಯಗಳಿಲ್ಲದೇ ತಾಳಿ ಕಟ್ಟುವ ಶಾಸ್ತ್ರದ ಮೂಲಕ ನಡೆದಿದೆ. ಚೈತ್ರಾ ಕೋಟೂರು ಮತ್ತು ವರ ನಾಗಾರ್ಜುನ ಇಬ್ಬರೂ ಮದುವೆ ದಿರಿಸನ್ನೂ ಧರಿಸಿರಲಿಲ್ಲ. ದೇವಾಲಯದಲ್ಲಿ ಮದುವೆಯಾಗಿದ್ದರು. ಆದರೆ ಈ ಮದುವೆ ಸಂಜೆಯ ವೇಳೆ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದು, ಅವರ ಮದುವೆಯ ವಿಡಿಯೋ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments