Webdunia - Bharat's app for daily news and videos

Install App

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Krishnaveni K
ಗುರುವಾರ, 15 ಮೇ 2025 (13:10 IST)
Photo Credit: X
ಬೆಂಗಳೂರು: ಎರಡು ಕ್ವಾರ್ಟರ್ ಕೊಟ್ರೆ ಅವರನ್ನೇ ದೇವರು ಎನ್ನುವವರು ನನ್ನ ತಂದೆ ಎಂದು ತಮ್ಮ ತಂದೆಯ ಆರೋಪಗಳಿಗೆ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ತಿರುಗೇಟು ನೀಡಿದ್ದಾರೆ.

ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಮಾಧ್ಯಮಗಳ ಮುಂದೆ ತಮ್ಮ ಮಗಳು ಕಳ್ಳಿ, ಅವಳನ್ನು ಮದುವೆಯಾಗಿರುವ ಅವನೂ ಕಳ್ಳ. ನನ್ನನ್ನ ಮದುವೆಗೆ ಕರೆದಿಲ್ಲ. ನಾನು ಈ ಮದುವೆಯನ್ನು ಒಪ್ಪಲ್ಲ ಎಂದೆಲ್ಲಾ ಆರೋಪ ಮಾಡಿದ್ದರು.

ತಂದೆಯ ಆರೋಪದ ಬೆನ್ನಲ್ಲೇ ಚೈತ್ರಾ ಸೋಷಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿಕೊಂಡಿದ್ದು ಚೈತ್ರಾಗೆ ತಿರುಗೇಟು ನೀಡಿದ್ದಾರೆ. ಕುಡುಕ ತಂದೆಯಿಂದ ಆಗುವ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು ಎಂದಿದ್ದಾರೆ.

‘ಕುಡುಕ ತಂದೆಯ ಚಿತ್ರಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾರ್ಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಎನ್ನುವವರ ಮಾತಿಗೆ ಬೆಲೆಕೊಡಬಾರದು’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಮುಂದಿನ ಸುದ್ದಿ
Show comments