Webdunia - Bharat's app for daily news and videos

Install App

ಅಣ್ಣನ ಸ್ಥಾನದಲ್ಲಿ ನಿಂತು ಚೈತ್ರಾಗೆ ಮದುವೆ ಮಾಡಿಸಿದ ರಜತ್‌, ಕಾಲಿಗೆ ಬಿದ್ದ ತಂಗಿಯ ಕಾಲೆಳೆದ ಅಣ್ಣ, Video Viral

Sampriya
ಶುಕ್ರವಾರ, 9 ಮೇ 2025 (16:03 IST)
Photo Credit X
ಕುಂದಾಪುರ: 12 ವರ್ಷಗಳಿಂದ ಪ್ರೀತಿಸುತ್ತಿದ್ದ  ಶ್ರೀಕಾಂತ್ ಕಶ್ಯಪ್ ಜತೆ ಬಿಗ್‌ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಇಂದು ಹಸೆಮಣೆ ಏರಿದರು.

ಹಿರಿಯಡ್ಕ ಮೂಲದವರಾದ ಶ್ರೀಕಾಂತ್ ಮತ್ತು ಚೈತ್ರಾ ಒಟ್ಟಿಗೆ ವ್ಯಾಸಂಗ ಮಾಡುತ್ತಿದ್ದರು. ಸ್ನೇಹ ಪ್ರೀತಿಯಾಗಿ ತಿರುಗಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ತನ್ನ ಗೆಲುವು ಹಾಗೂ ಸೋಲಿನಲ್ಲಿ ಜತೆಯಾಗಿದ್ದ ಸ್ನೇಹಿತನ ಜತೆ ಮುಂದಿನ ಜೀವನವನ್ನು ಸಾಗಿಸಲು ನಿರ್ಧರಿಸಿದ್ದೇನೆ ಎಂದು ತಮ್ಮ ಹುಡುಗನನ್ನು ಚೈತ್ರಾ ಅವರು ಪರಿಚಯಿಸಿದ್ದರು.

ವಿವಾದಾತ್ಮಕವಾಗಿ  ಹೆಚ್ಚು ಗುರುತಿಸಿಕೊಂಡಿದ್ದ ಚೈತ್ರಾ ಅವರಿಗೆ ಬಿಗ್‌ಬಾಸ್‌ ಸೀಸನ್ 11 ಹೊಸ ಬದುಕನ್ನು ಕಟ್ಟಿಕೊಟ್ಟಿತು. ರಿಯಾಲಿಟಿ ಶೋ ಮೂಲಕ ಚೈತ್ರಾ ಅಪಾರ ಅಭಿಮಾನಿಗಳನ್ನು ಗಳಿಸಿದರು. ಅದಲ್ಲದೆ ಮನೆಯಲ್ಲಿನ ಕೆಲವರಿಗೆ ತುಂಬಾನೇ ಇಷ್ಟವಾಗಿದ್ದರು.

ಬಿಗ್‌ಬಾಸ್‌ನಲ್ಲಿ ಯಾವಾಗಲೂ ಕಿತ್ತಾಡುತ್ತಿದ್ದ ರಜತ್ ಅವರು ಅಣ್ಣನ ಸ್ಥಾನದಲ್ಲಿ ನಿಂತು ಚೈತ್ರಾಗೆ ಮದುವೆ ಮಾಡಿಸಿದ್ದಾರೆ. ಅದಲ್ಲದೆ ಚೈತ್ರಾ ಅವರು ರಜತ್ ಅವರ ಕಾಲಿ್ಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಅಣ್ಣ ತಂಗಿಯ ಸಂಬಂಧ ಯಾವತ್ತಿಗೂ ಹೀಗೇ ಇರಲಿ ಎಂದು ಆಶೀರ್ವಾದ ಮಾಡಿದ್ದಾರೆ.
 
 
 
 
 
 
 
 
 
 
 
 
 
 
 

A post shared by Mr. D Pictures (@mr.dpictures)

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandanna: ಭಾರತೀಯ ಸೇನೆ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್ ನಿಜಕ್ಕೂ ಗ್ರೇಟ್

Chaithra Kundapura wedding: ತಾಳಿ ಕಟ್ಟಿಸುವಾಗ ಮಂತ್ರ ಹೇಳಿದ ಚೈತ್ರಾ ಕುಂದಾಪುರ video

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments