ಸಂಚಾರಿ ವಿಜಯ್ ಹೆಸರಿನಲ್ಲಿ ಚಕ್ರವರ್ತಿ ಚಂದ್ರಚೂಡ್ ಮಾಡಿದ ಒಳ್ಳೆ ಕೆಲಸ

Webdunia
ಶುಕ್ರವಾರ, 18 ಜೂನ್ 2021 (09:46 IST)
ಬೆಂಗಳೂರು: ಇತ್ತೀಚೆಗೆ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಹೆಸರಿನಲ್ಲಿ ಬರಹಗಾರ ಚಕ್ರವರ್ತಿ ಚಂದ್ರಚೂಡ್ ಒಳ್ಳೆಯ ಕೆಲಸವೊಂದನ್ನು ಮಾಡಿದ್ದಾರೆ.


ಬಿಗ್ ಬಾಸ್ ಗೆ ತೆರಳುವ ಮುನ್ನ ಚಂದ್ರಚೂಡ್ ತಮ್ಮ ಸಹೋದರ ಸಮಾನ ವಿಜಯ್ ಹೆಸರಿನಲ್ಲಿ ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಪ್ರಾಣಿಸಂಗ್ರಹಾಲಯದ ಗಿಣಿಯೊಂದನ್ನು ದತ್ತು ಪಡೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಚಂದ್ರಚೂಡ್ ‘ಸಂಚಾರಿ ವಿಜಯ್ ನಿನಗೆ ಗಿಣಿ ಅದಕ್ಕೇ ನಿನ್ ಹೆಸರಿನಲ್ಲೊಂದು ತಗೊಂಡಿದ್ದೀನಿ ನೋಡಿ ಸ್ವಾಮಿ’ ಎಂದು ಬರೆದುಕೊಂಡಿದ್ದಾರೆ. ಸಂಚಾರಿ ವಿಜಯ್ ನಿಧನರಾದಾಗ ಚಂದ್ರಚೂಡ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments