ಹುಟ್ಟುಹಬ್ಬದ ದಿನ ದರ್ಶನ್ ಮಾತನ್ನು ಚಾಚೂ ತಪ್ಪದೆ ಪಾಲಿಸಿದ ಅಭಿಮಾನಿಗಳು

Webdunia
ಶನಿವಾರ, 16 ಫೆಬ್ರವರಿ 2019 (10:14 IST)
ಬೆಂಗಳೂರು: ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜನ್ಮದಿನದ ಸಂಭ್ರಮ. ಆದರೆ ರೆಬಲ್ ಸ್ಟಾರ್ ಅಂಬರೀಶ್ ನಿಧನದ ಗೌರವಾರ್ಥ ದರ್ಶನ್ ಈ ಬಾರಿ ಕೇಕ್ ಕಟ್ ಮಾಡಿ ಸಂಭ್ರಮಿಸದಿರಲು ನಿರ್ಧರಿಸಿದ್ದಾರೆ.

ಅಷ್ಟೇ ಅಲ್ಲ, ಅಭಿಮಾನಿಗಳೂ ಮನೆ ಮುಂದೆ ಕೇಕ್ ತಂದು ಸಂಭ್ರಮಾಚರಣೆ ಮಾಡಬೇಡಿ ಎಂದು ದರ್ಶನ್ ಮೊದಲೇ ಮನವಿ ಮಾಡಿದ್ದರು. ದರ್ಶನ್ ಕರೆಗೆ ಓಗೊಟ್ಟ ಅಭಿಮಾನಿಗಳು ಕೇಕ್ ಕಟ್ ಮಾಡಲ್ಲ ಆದರೆ ನಿಮ್ಮ ಆಸೆಯಂತೆ ಅನಾಥಾಶ್ರಮಗಳಿಗೆ ಅನ್ನದಾನ ಮಾಡಿ ಸಾಮಾಜಿಕ ಕೆಲಸ ಮಾಡುತ್ತೇವೆ ಎಂದಿದ್ದರು.

ಅದರಂತೆ ಇಂದು ಅಭಿಮಾನಿಗಳು ದರ್ಶನ್ ಮನೆ ಮುಂದೆ ಜಮಾಯಿಸದೇ ಅನಾಥಾಶ್ರಮಗಳಿಗೆ ಅನ್ನದಾನ ಮಾಡುತ್ತಿದ್ದಾರೆ. ದರ್ಶನ್ ಕೋರಿಕೆಯಂತೆ ಸಿದ್ಧಗಂಗಾ ಮಠಕ್ಕೆ 12 ಮೂಟೆ ಅಕ್ಕಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಇನ್ನು, ತಮಗೆ ಶುಭಕೋರಲು ಮನೆಗೆ ಬರುವ ಅಭಿಮಾನಿಗಳಿಗೆ ದರ್ಶನ್ ಊಟ ಹಾಕಿ ಕಳುಹಿಸುವ ವ್ಯವಸ್ಥೆಯನ್ನೂ ಮಾಡಿದ್ದಾರೆ. ಈ ಮೂಲಕ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳಿಂದ ಸಮಾಜಕ್ಕೆ ಒಳ್ಳೆಯದಾಗುವಂತೆ ನೋಡಿಕೊಂಡಿದ್ದಾರೆ ಡಿ ಬಾಸ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments