Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ

Webdunia
ಸೋಮವಾರ, 24 ಸೆಪ್ಟಂಬರ್ 2018 (07:27 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದೆ ಎಂಬುದಾಗಿ ತಿಳಿದುಬಂದಿದೆ.


'ಯಜಮಾನ' ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಮೈಸೂರಿಗೆ ತೆರಳಿದಾಗ ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ನಟ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದು ಬಂದಿದೆ.


ಇವರ ಕಾರಿನಲ್ಲಿ ಸ್ಯಾಂಡಲ್ ವುಡ್ ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಪ್ರಯಾಣಿಸುತ್ತಿದ್ದು, ಅವರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ನಟರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments