‘ಯಜಮಾನ’ ಪಟ್ಟಕ್ಕೆ ವಿಷ್ಣುವರ್ಧನ್ ಅವರೇ ಸೂಕ್ತ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತು

Webdunia
ಗುರುವಾರ, 21 ಫೆಬ್ರವರಿ 2019 (09:45 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರ ಮಾರ್ಚ್ 1 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ ಈ ಚಿತ್ರದ ಟೈಟಲ್ ಬಗ್ಗೆ ಎದ್ದ ವಿವಾದಗಳ ಬಗ್ಗೆ ದರ್ಶನ್ ಮಾತನಾಡಿದ್ದಾರೆ.


ಸಾಹಸಸಿಂಹ ವಿಷ್ಣುವರ್ಧನ್ ದ್ವಿಪಾತ್ರದಲ್ಲಿ ಅಭಿನಯಿಸಿ ಸೂಪರ್ ಹಿಟ್ ಆಗಿದ್ದ ಸಿನಿಮಾ ‘ಯಜಮಾನ’.  ಅದೇ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡುವಾಗ ದರ್ಶನ್ ಸಿನಿಮಾ ಬಗ್ಗೆ ವಿವಾದಗಳಾಗಿತ್ತು.

ಇದೀಗ ಅದಕ್ಕೆ ದರ್ಶನ್ ಸ್ಪಷ್ಟನೆ ಕೊಟ್ಟಿದ್ದು, ಯಾವತ್ತಿಗೂ ಕನ್ನಡ ಚಿತ್ರರಂಗಕ್ಕೆ ವಿಷ್ಣು ಸಾರ್ ಒಬ್ಬರೇ ಯಜಮಾನ. ಆ ಸಿನಿಮಾಗೂ ಈ ಸಿನಿಮಾಗೂ ಸಂಬಂಧವಿಲ್ಲ. ಕತೆಗೆ ಹೊಂದಿಕೆಯಾಗುವಂತೆ ಈ ಟೈಟಲ್ ಇಟ್ಟಿದ್ದೇವಷ್ಟೇ. ನಾನು ಇಲ್ಲಿ ಯಜಮಾನನಾಗಿ ಕಾಣಿಸಿಕೊಂಡಿಲ್ಲ. ಸಿನಿಮಾ ನೋಡಿದಾಗ ನಿಮಗೇ ಗೊತ್ತಾಗುತ್ತದೆ. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments