Webdunia - Bharat's app for daily news and videos

Install App

ಕುರುಕ್ಷೇತ್ರ ಚಿತ್ರದಿಂದ ಹೊರಬಂದ ದರ್ಶನ್..?

Webdunia
ಶುಕ್ರವಾರ, 30 ಜೂನ್ 2017 (20:58 IST)
ಸದ್ಯ ಬರುತ್ತಿರುವ ವರದಿಗಳನ್ನ ನಂಬುವುದಾದರೆ ಕನ್ನಡದ ಬಿಗ್ ಬಜೆಟ್ ಚಿತ್ರ ಕುರುಕ್ಷೇತ್ರದಿಂದ ಹೊರಬರಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಚಿತ್ರದ ಫೋಟೋಶೂಟ್`ನಲ್ಲಿ ದರ್ಶನ್ ಭಾಗವಹಿಸಿದ್ದರು.. ನಾಗಣ್ಣ ನಿರ್ದೇಶಿಸುತ್ತಿರುವ ಈ ಚಿತ್ರ ದರ್ಶನ್ ಅವರ 50ನೇ ಚಿತ್ರವಾಗುತ್ತಿತ್ತು. ಆದರೆ, ಇನ್ನೂ ಪಾತ್ರಗಳ ಆಯ್ಕೆ ಅಂತಿಮಗೊಳಿಸದ ಚಿತ್ರತಂಡದ ಬಗ್ಗೆ ದರ್ಶನ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಸದ್ಯ, ದರ್ಶನ್ ತಾರಕ ಚಿತ್ರದ ಶೂಟಿಂಗ್`ನಲ್ಲಿ ತೊಡಗಿಕೊಂಡಿದ್ದಾರೆ. ಈ ಹಿಂದೆ ಅಂಬರೀಷ್ ಸಹ ಕುರುಕ್ಷೇತ್ರ ಚಿತ್ರದಲ್ಲಿ ನಟಿಸುವುದಿಲ್ಲವೆಂದು ಹೇಳಿದ್ದರು.

ಕೃಪೆ: ಟೈಮ್ಸ್ ಆಫ್ ಇಂಡಿಯಾ
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments