Webdunia - Bharat's app for daily news and videos

Install App

ದರ್ಶನ್ ಗೂ ತಪ್ಪಲಿಲ್ಲ ಕಿಡಿಗೇಡಿಗಳ ಕಾಟ!

Webdunia
ಶನಿವಾರ, 30 ಸೆಪ್ಟಂಬರ್ 2017 (11:41 IST)
ಬೆಂಗಳೂರು: ನಿನ್ನೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತಾರಕ ಸಿನಿಮಾಗೂ ಪೈರಸಿ ಕಾಟ ಶುರುವಾಗಿದೆ. ನಿನ್ನೆ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನವಾಗುತ್ತಿರುವಂತೆ ಫೇಸ್ ಬುಕ್ ನಲ್ಲಿ ಲೈವ್ ಆಗಿ ಪ್ರಸಾರವಾಗಿದೆ.


ಮೊದಲ ದಿನವೇ ಪೈರಸಿ ಹಾವಳಿಯಾಗಿದ್ದು, ತೆರೆ ಕಂಡ ಮೊದಲ ದಿನವೇ ಫೇಸ್ ಬುಕ್ ನಲ್ಲಿ ಲೈವ್ ಆಗಿ ಪ್ರದರ್ಶನವಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಭರ್ಜರಿ, ಹೆಬ್ಬುಲಿ ಚಿತ್ರಗಳೂ ಇದೇ ಸಮಸ್ಯೆ ಎದುರಿಸಿತ್ತು. ಆಗಲೇ ನಟ ಜಗ್ಗೇಶ್ ಸೇರಿದಂತೆ ಚಿತ್ರರಂಗದ ಹಲವರು ನಿರ್ಮಾಪಕರ ಜೇಬಿಗೆ ಕತ್ತರಿ ಹಾಕಬೇಡಿ ಎಂದು ಮನವಿ ಮಾಡಿದ್ದರು. ಹಾಗಿದ್ದರೂ ಕಿಡಿಗೇಡಿಗಳ ಕೃತ್ಯ ಮುಂದುವರಿದಿದೆ. ತಾರಕ್ ಸಿನಿಮಾ ನಿರ್ದೇಶಕ ಪ್ರಕಾಶ್ ಖಾಸಗಿ ವಾಹಿನಿಯಲ್ಲಿ ಮಾತನಾಡುತ್ತಾ ನಮ್ಮ ಪ್ರಯತ್ನಕ್ಕೆ ನೀರು ಸುರಿಯಬೇಡಿ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments