Webdunia - Bharat's app for daily news and videos

Install App

ಅಭಿಮಾನಿಯ ಹುಚ್ಚಾಟಕ್ಕೆ ಮತ್ತೆ ಕೈಗೆ ಏಟು ಮಾಡಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಶುಕ್ರವಾರ, 5 ಏಪ್ರಿಲ್ 2019 (08:57 IST)
ಮಂಡ್ಯ: ಪ್ರಚಾರದ ವೇಳೆ ಅಭಿಮಾನಿಗಳು ಸ್ಟಾರ್ ಗಳನ್ನು ನೋಡಿ ಮುತ್ತಿಕೊಳ್ಳುವುದು ಹೊಸದೇನಲ್ಲ. ಅದೇ ರೀತಿ ಅಭಿಮಾನಿಯ ಮಿತಿ ಮೀರಿದ ವರ್ತನೆಯಿಂದಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಕೈಗೆ ಏಟು ಮಾಡಿಕೊಂಡಿದ್ದಾರೆ.


ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿರುವ ದರ್ಶನ್, ರೋಡ್ ಶೋ ನಡೆಸುವಾಗ ಸಾವಿರಾರು ಅಭಿಮಾನಿಗಳನ್ನು ಅವರನ್ನು ನೋಡಲೆಂದೇ ಆಗಮಿಸುತ್ತಿದ್ದಾರೆ.

ನಿನ್ನೆ ಇದೇ ರೀತಿ ರೋಡ್ ಶೋ ನಡೆಸುವಾಗ ದರ್ಶನ್ ಗೆ ಮುತ್ತಿಕ್ಕಲು ಬಂದ ಅಭಿಮಾನಿಯೊಬ್ಬ ಅವರ ಮೇಲೆ ಆಯತಪ್ಪಿ ಬಿದ್ದಿದ್ದು, ಮೊದಲೇ ಏಟಾಗಿದ್ದ ಕೈಗೆ ಮತ್ತೆ ಏಟಾಗುವಂತೆ ಮಾಡಿದ್ದಾನೆ. ಹೀಗಾಗಿ ದರ್ಶನ್ ಆಸ್ಪತ್ರೆಗೆ ತೆರಳಬೇಕಾಯಿತು. ಈ ಮೊದಲು ಮೈಸೂರಿನಿಂದ ಬರುವಾಗ ದರ್ಶನ್ ಕಾರು ಅಪಘಾತವಾಗಿ ಕೈಗೆ ಏಟಾಗಿತ್ತು. ಆ ಕೈ ಇನ್ನೂ ವಾಸಿಯಾಗಿಲ್ಲ. ಪ್ರಚಾರದ ವೇಳೆಯೂ ಆ ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ದರ್ಶನ್ ಪ್ರಚಾರ ನಡೆಸುತ್ತಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಖ್ಯಾತ ನಟ ಫಹಾದ್ ಕೈಯಲ್ಲಿ ಕೀಪ್ಯಾಡ್ ಮೊಬೈಲ್, ಬೆಲೆ ಕೇಳಿದ್ರೆ ಅಚ್ಚರಿ ಆಗುವುದು ಗ್ಯಾರಂಟಿ

ಹೆಣ್ಣು ಮಗುವಿಗೆ ಜನ್ಮನೀಡಿದ ಕಿಯಾರಾ ಅಡ್ವಾಣಿ: ಬಾಲಿವುಡ್‌ನ ಸ್ಟಾರ್‌ ಜೋಡಿ ಮನೆಯಲ್ಲಿ ಸಂಭ್ರಮ

ನಟಿ ವೈಷ್ಣವಿ ಗೌಡ ಮದುವೆಯಾದ್ರೂ ತಾಳಿ ಹಾಕಲ್ಲ ಯಾಕೆ: ಸ್ಪಷ್ಟನೆ ನೀಡಿದ ನಟಿ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments