ಅಭಿಮಾನಿಗಳಿಗೆ ಕೈ ಮುಗಿದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ ಮನವಿಯೇನು ಗೊತ್ತಾ?!

Webdunia
ಮಂಗಳವಾರ, 6 ಫೆಬ್ರವರಿ 2018 (16:19 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅದೆಷ್ಟೋ ಹುಚ್ಚು ಅಭಿಮಾನಿಗಳಿದ್ದಾರೆ. ಇದೀಗ ದರ್ಶನ್ ತಮ್ಮೆಲ್ಲಾ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿದ್ದಾರೆ. ಏನಂಥ? ಈ ಸುದ್ದಿ ಓದಿ.
 

ಸ್ಟಾರ್ ನಟನ ಹುಟ್ಟುಹಬ್ಬವೆಂದರೆ ಅಭಿಮಾನಿಗಳು ಅವರ ಮನೆ ಎದುರು ನಿಂತು ವಿಶ್ ಮಾಡಲು ಕಾಯುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅಕ್ಕಪಕ್ಕದವರಿಗೂ ಕಿರಿ ಕಿರಿ ಮಾಡುತ್ತಾರೆ. ಇನ್ನು ಮುಂದೆ ಹಾಗೆಲ್ಲಾ ಮಾಡಬೇಡಿ ಎಂದು ದರ್ಶನ್ ಅಭಿಮಾನಿಗಳಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

‘ನನ್ನ ಹುಟ್ಟುಹಬ್ಬ ದಿನ ನೀವೆಲ್ಲಾ ದೂರದೂರದ ಊರಿನಿಂದ ಬಂದು ನಿಮ್ಮದೇ ಹುಟ್ಟುಹಬ್ಬ ಎಂಬಂತೆ ಸಂಭ್ರಮಿಸುವುದು ನನ್ನ ಪೂರ್ವ ಜನ್ಮದ ಪುಣ್ಯದ ಫಲವೆಂದೇ ಭಾವಿಸುತ್ತೇನೆ. ಆದರೆ ಈ ರೀತಿಯ ಸಂಭ್ರಮಾಚರಣೆ ಸಂದರ್ಭದಲ್ಲಿ ದಯವಿಟ್ಟು ಅಕ್ಕಪಕ್ಕದ ಮನೆಯ ನಿವಾಸಿಗಳಿಗೆ ತೊಂದರೆ ಆಗದಂತೆ ಶಾಂತಿ ಹಾಗೂ ಶಿಸ್ತಿನಿಂದ ವರ್ತಿಸಬೇಕಾಗಿ ನಿಮ್ಮೆಲ್ಲರಲ್ಲಿ ಕೈ ಮುಗಿದು ವಿನಂತಿಸುತ್ತೇನೆ. ಅಕ್ಕಪಕ್ಕದ ಮನೆಯ ಕಂಪೌಂಡ್ ಹತ್ತುವುದು, ಹೂ ಕುಂಡಗಳಿಗೆ ಹಾನಿ ಮಾಡಬೇಡಿ’ ಎಂದು ದರ್ಶನ್ ಮನವಿ ಮಾಡಿದ್ದಾರೆ.





















ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅನಂತ್ ಅಂಬಾನಿ ಪ್ರೀ ವೆಡ್ಡಿಂಗ್‌ನಲ್ಲಿ ಸದ್ದು ಮಾಡಿದ್ದ ಗಾಯಕಿ ರಿಹಾನ್ನಾ ಮನೆಗೆ ಪುಟ್ಟ ಕಂದಮ್ಮನ ಆಗಮನ

ಕೆಂಪು ಸಲ್ವಾರ್‌ನಲ್ಲಿ ಮಿರ ಮಿರ ಮಿಂಚಿದ ಮೇಘನಾ ರಾಜ್ ನೋಡಿ ಅಭಿಮನಿಗಳು ಫುಲ್ ಖುಷ್

ಕಾಂತಾರ ಚಾಪ್ಟರ್ 1 ಬುಕಿಂಗ್ ಯಾವಾಗ ಶುರು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ಹಿಟ್ ಸಿನಿಮಾ ನೀಡಿದ ನಿರ್ದೇಶಕನಿಗೆ ದುಬಾರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್

ಬುದ್ಧಿವಂತ ಉಪೇಂದ್ರರನ್ನೇ ಹ್ಯಾಕ್ ಮಾಡಿದವರ ಮೂಲ ಪತ್ತೆ

ಮುಂದಿನ ಸುದ್ದಿ
Show comments