Webdunia - Bharat's app for daily news and videos

Install App

ತಮ್ಮ ಅಭಿಷೇಕ್ ಗಾಗಿ ಅಭಿಮಾನಿಗಳ ಎದುರು ಕೈ ಮುಗಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಬುಧವಾರ, 27 ಫೆಬ್ರವರಿ 2019 (09:02 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ರನ್ನು ತಮ್ಮ ತಂದೆಯ ಸಮಾನ ಎಂದೇ ಪರಿಗಣಿಸುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರ ಅಭಿಷೇಕ್ ರನ್ನೂ ತನ್ನ ಸಹೋದರನಂತೇ ಕಾಣುತ್ತಾರೆ.


ತಮ್ಮ ಅಭಿಷೇಕ್ ಚೊಚ್ಚಲ ಸಿನಿಮಾ ಯಶಸ್ವಿಯಾಗಲೆಂದು ಈಗಾಗಲೇ ದರ್ಶನ್ ‘ಅಮರ್’ ಸಿನಿಮಾದಲ್ಲಿ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಅಮರ್ ಸಿನಿಮಾ ಟ್ರೈಲರ್ ಕೂಡಾ ದರ್ಶನ್ ಅಭಿನಯದ ‘ಯಜಮಾನ’ ರಿಲೀಸ್ ಜತೆಗೇ ನಡೆಯಲಿದೆ. ಹೀಗಾಗಿ ದರ್ಶನ್ ತಮ್ಮ ಅಭಿಷೇಕ್ ಗಾಗಿ ಕೈ ಮುಗಿದು ಅಭಿಮಾನಿಗಳಿಗೆ ಚಿತ್ರ ನೋಡುವಂತೆ ಮನವಿ ಮಾಡಿದ್ದಾರೆ.

‘ನನ್ನ ಪ್ರೀತಿಯ ತಮ್ಮ ಅಭಿಷೇಕ್ ಅಂಬರೀಷ್ ‘ಅಮರ್’ ಚಿತ್ರದ ಮೂಲಕ ಯಂಗ್ ರೆಬಲ್ ಸ್ಟಾರ್ ಆಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾನೆ. ಚಿತ್ರದ ಟ್ರೈಲರ್ ಮಾರ್ಚ್ 1 ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆಯಾಗಲಿದೆ. ಅಪ್ಪಾಜಿಯ ಖದರ್ ಅನ್ನು ಅಭಿಯಲ್ಲೂ ಕಾಣಬಹುದು. ನೋಡಿ, ಪ್ರೀತಿಯಿಂದ ಅಭಿಯನ್ನು ಸ್ವಾಗತಿಸಬೇಕಾಗಿ ವಿನಂತಿ’ ಎಂದು ದರ್ಶನ್ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments