Webdunia - Bharat's app for daily news and videos

Install App

ತಮ್ಮ ಅಭಿಷೇಕ್ ಗಾಗಿ ಅಭಿಮಾನಿಗಳ ಎದುರು ಕೈ ಮುಗಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಬುಧವಾರ, 27 ಫೆಬ್ರವರಿ 2019 (09:02 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ರನ್ನು ತಮ್ಮ ತಂದೆಯ ಸಮಾನ ಎಂದೇ ಪರಿಗಣಿಸುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರ ಅಭಿಷೇಕ್ ರನ್ನೂ ತನ್ನ ಸಹೋದರನಂತೇ ಕಾಣುತ್ತಾರೆ.


ತಮ್ಮ ಅಭಿಷೇಕ್ ಚೊಚ್ಚಲ ಸಿನಿಮಾ ಯಶಸ್ವಿಯಾಗಲೆಂದು ಈಗಾಗಲೇ ದರ್ಶನ್ ‘ಅಮರ್’ ಸಿನಿಮಾದಲ್ಲಿ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಅಮರ್ ಸಿನಿಮಾ ಟ್ರೈಲರ್ ಕೂಡಾ ದರ್ಶನ್ ಅಭಿನಯದ ‘ಯಜಮಾನ’ ರಿಲೀಸ್ ಜತೆಗೇ ನಡೆಯಲಿದೆ. ಹೀಗಾಗಿ ದರ್ಶನ್ ತಮ್ಮ ಅಭಿಷೇಕ್ ಗಾಗಿ ಕೈ ಮುಗಿದು ಅಭಿಮಾನಿಗಳಿಗೆ ಚಿತ್ರ ನೋಡುವಂತೆ ಮನವಿ ಮಾಡಿದ್ದಾರೆ.

‘ನನ್ನ ಪ್ರೀತಿಯ ತಮ್ಮ ಅಭಿಷೇಕ್ ಅಂಬರೀಷ್ ‘ಅಮರ್’ ಚಿತ್ರದ ಮೂಲಕ ಯಂಗ್ ರೆಬಲ್ ಸ್ಟಾರ್ ಆಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾನೆ. ಚಿತ್ರದ ಟ್ರೈಲರ್ ಮಾರ್ಚ್ 1 ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆಯಾಗಲಿದೆ. ಅಪ್ಪಾಜಿಯ ಖದರ್ ಅನ್ನು ಅಭಿಯಲ್ಲೂ ಕಾಣಬಹುದು. ನೋಡಿ, ಪ್ರೀತಿಯಿಂದ ಅಭಿಯನ್ನು ಸ್ವಾಗತಿಸಬೇಕಾಗಿ ವಿನಂತಿ’ ಎಂದು ದರ್ಶನ್ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments