Webdunia - Bharat's app for daily news and videos

Install App

ಶ್ರೀ ಮುರಳಿ ಭರಾಟೆ ಟೀಸರ್ ಬಿಡುಗಡೆ ಮಾಡಿದ ಡಿ ಬಾಸ್ ದರ್ಶನ್ ಹೇಳಿದ್ದು ಕೇಳಿದರೆ ಶಾಕ್ ಆಗುತ್ತೀರಿ!

Webdunia
ಬುಧವಾರ, 19 ಡಿಸೆಂಬರ್ 2018 (09:55 IST)
ಬೆಂಗಳೂರು: ನಮ್ಮ ಚಿತ್ರರಂಗದಲ್ಲಿ ಒಗ್ಗಟ್ಟಿಲ್ಲ, ಹೀರೋಗಳು ತಮ್ಮದೇ ಗುಂಪು ಕಟ್ಟಿಕೊಂಡಿದ್ದಾರೆ ಎಂದೆಲ್ಲಾ ಗಾಸಿಪ್ ಹರಡುವವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶ್ರೀ ಮುರಳಿ ಅಭಿನಯದ ಭರಾಟೆ ಸಿನಿಮಾ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಉತ್ತರ ಕೊಟ್ಟಿದ್ದಾರೆ.


ಮುರಳಿ ಬರ್ತ್ ಡೇ ದಿನವೇ ಟೀಸರ್ ಲಾಂಚ್ ಮಾಡಿದ ದರ್ಶನ್ ‘ಉಗ್ರಂ ಸಿನಿಮಾ ನೋಡಿ ಮುರಳಿಗೆ ಫೋನ್ ಮಾಡಿದ್ದೆ. ಅಂತಹ ಒಂದು ಸಿನಿಮಾ ನನಗೂ ಮಾಡುವ ಆಸೆಯಿತ್ತು. ಅದೊಂದು ಅದ್ಭುತ ಸಿನಿಮಾ’ ಎಂದು ಹೊಗಳಿದರು.

ಇದೇ ಸಂದರ್ಭದಲ್ಲಿ ದರ್ಶನ್ ಮುರಳಿ ಅಭಿನಯದ ಇನ್ನೊಂದು ಚಿತ್ರ ‘ಮದಗಜ’ದ ಫಸ್ಟ್ ಲುಕ್ ಕೂಡಾ ಬಿಡುಗಡೆ ಮಾಡಿದ್ದರು. ಈ ಟೈಟಲ್ ಮೊದಲು ದರ್ಶನ್ ಗೆ ನಿಗದಿಯಾಗಿತ್ತು. ಆದರೆ ಮುರಳಿಗಾಗಿ ದರ್ಶನ್ ಟೈಟಲ್ ಬಿಟ್ಟುಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿದ ದರ್ಶನ್ ‘ಯಾರು ಸಿನಿಮಾ ಮಾಡಿದರೇನು? ಚೆನ್ನಾಗಿ ಮಾಡಬೇಕು ಅಷ್ಟೇ. ಆ ಟೈಟಲ್ ನಲ್ಲಿ ಯಾರು ಸಿನಿಮಾ ಮಾಡಿದರೂ ನನಗೆ ಬೇಸರವಿಲ್ಲ. ಒಟ್ನಲ್ಲಿ ನಮ್ಮ ಚಿತ್ರರಂಗ ಚೆನ್ನಾಗಿದ್ದರೆ ಸಾಕು’ ಎಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಡಿ ಬಾಸ್ ಮಾತು ಕೇಳಿ ಅಲ್ಲಿ ನೆರೆದಿದ್ದವರು ಶಿಳ್ಳೆ ಹೊಡೆದು ಖುಷಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments