Webdunia - Bharat's app for daily news and videos

Install App

ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಸಂಕಷ್ಟ

Webdunia
ಸೋಮವಾರ, 18 ಡಿಸೆಂಬರ್ 2023 (16:45 IST)
ವನ್ಯ ಜೀವಿ ಸಂರಕ್ಷಣಾ ಒಕ್ಕೂಟದಿಂದ ದರ್ಶನ್ ಮೇಲೆ ಗರಂ ಆಗಿದ್ದು,ವನ್ಯ ಜೀವಿಗಳ ಬಗ್ಗೆ ಟ್ರೈಲರ್ ನಲ್ಲಿ ಇರುವ ಸಂಭಾಷಣೆ ಬಗ್ಗೆ ವನ್ಯ ಜೀವಿ ಸಂರಕ್ಷಣಾ ಒಕ್ಕೂಟ ಅಸಮಾಧಾನ ಹೊರಹಾಕಿದೆ."ಇವರೆಲ್ಲಾ ಹಾವು ಇದ್ದಂಗೆ. ವಿಷ ಇಲ್ಲಾಂದ್ರೆ ಹಿಡಿಬೇಕು. ವಿಷ ಇದ್ರೆ ಹೊಡಿಬೇಕು".ಈ ಹೇಳಿಕೆ ಅಭಿಮಾನಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಈಗಾಗಲೇ ಅಳಿವನ ಅಂಚಿನಲ್ಲಿರುವ ವಿಷಕಾರಿ ಹಾವುಗಳ ಸಂರಕ್ಷಣೆಗೆ 2021ರಲ್ಲಿ ಕಾನೂನು ರೂಪಿಸಲಾಗಿದೆ.ವಿಷಕಾರಿ ಹಾವುಗಳನ್ನು ಉಳಿಸಿಕೊಂಡು ಹೋಗಬೇಕೇ ಹೊರತು ಹೊಡೆದು ಕೊಲ್ಲೋಕೆ ಪ್ರಚೋದನೆ ನೀಡಬಾರದು.ರಾಜ್ಯಪಾಲರಿಗೆ ಹಾಗೂ ಸಿಎಂ ಸಿದ್ದುಗೆ ಮೇಲ್ ಮೂಲಕ  ವನ್ಯ ಜೀವಿ ಸಂರಕ್ಷಣಾ ಒಕ್ಕೂಟ ದೂರು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

ಮುಂದಿನ ಸುದ್ದಿ
Show comments