Webdunia - Bharat's app for daily news and videos

Install App

ರೆಬಲ್ ಸ್ಟಾರ್ ಅಂಬರೀಶ್ ಪುತ್ರನಿಗೆ ನೆರವಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಬುಧವಾರ, 9 ಜನವರಿ 2019 (09:36 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ರನ್ನು ಅಪ್ಪಾಜಿ ಎಂದೇ ಕರೆಯುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಅಂಬರೀಶ್ ಮೇಲಿನ ಪ್ರೀತಿಯ ಋಣಸಂದಾಯ ಮಾಡಲು ಹೊರಟಿದ್ದಾರೆ.


ಅಂಬರೀಶ್ ಪುತ್ರ ಅಭಿಷೇಕ್ ಅಭಿನಯಿಸುತ್ತಿರುವ ‘ಅಮರ್’ ಚಿತ್ರದ ಚಿತ್ರೀಕರಣ ಸಾಗುತ್ತಿದ್ದು,  ಈ ಚಿತ್ರಕ್ಕೆ ಇದೀಗ ದರ್ಶನ್ ಸಾಥ್ ನೀಡಿದ್ದಾರೆ. ಅಭಿಷೇಕ್ ಚೊಚ್ಚಲ ಸಿನಿಮಾದಲ್ಲಿ ದರ್ಶನ್ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ಪಕ್ಕಾ ಆಗಿದೆ.

ಈಗಾಗಲೇ ಅಮರ್ ಚಿತ್ರಕ್ಕೆ ಸ್ಟಾರ್ ನಟರು ಸಾಥ್ ನೀಡಲಿದ್ದಾರೆ ಎಂಬ ಸುದ್ದಿಯಿತ್ತು. ಈಗ ದರ್ಶನ್ ‘ಅಪ್ಪಾಜಿ’ ಅಂಬರೀಶ್ ಪುತ್ರನ ಸಾಥ್ ಗೆ ನಿಲ್ಲುತ್ತಿರುವುದು ಪಕ್ಕಾ ಆಗಿದೆ. ಈಗಾಗಲೇ ದರ್ಶನ್ ಭಾಗದ ಚಿತ್ರೀಕರಣ ಆರಂಭವಾಗಿದೆ. ಇನ್ನು, ಯಾರೆಲ್ಲಾ ಸ್ಟಾರ್ ನಟರು ಈ ಚಿತ್ರದಲ್ಲಿ ಬಂದು ಹೋಗುತ್ತಾರೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments