Webdunia - Bharat's app for daily news and videos

Install App

ಮತ್ತೆ ಸಹೋದರ ದಿನಕರ್ ಗೆ ಜತೆಯಾಗಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 1 ಜುಲೈ 2019 (09:44 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ 50 ನೇ ಸಿನಿಮಾ ಶಿವನಂದಿ ಆಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಮೈಲುಗಲ್ಲಿನ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವವರು ಯಾರು ಗೊತ್ತೇ?


ಮೂಲಗಳ ಪ್ರಕಾರ ದರ್ಶನ್ ರ 50 ನೇ ಸಿನಿಮಾವನ್ನು ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಿಸುವ ಸಾಧ‍್ಯತೆಯಿದೆ. ದಿನಕರ್ ಈ ಮೊದಲು ದರ್ಶನ್ ರ ನವಗ್ರಹ, ಸಾರಥಿ ಸಿನಿಮಾವನ್ನು ನಿರ್ದೇಶಿಸಿದ್ದರು. ಇವೆರಡೂ ಸಿನಿಮಾಗಳೂ ಭರ್ಜರಿ ಹಿಟ್ ಆಗಿತ್ತು.

ಈಗ ಶಿವನಂದಿ ಸಿನಿಮಾಗೂ ದಿನಕರ್ ನಿರ್ದೇಶಕರು ಎನ್ನಲಾಗುತ್ತಿದೆ. ಆದರೆ ಡಿ ಬಾಸ್ ಕಡೆಯಿಂದ ಇನ್ನೂ ಸ್ಪಷ್ಟನೆ ಬಂದಿಲ್ಲ. ಒಂದು ವೇಳೆ ಇದನ್ನೂ ದಿನಕರ್ ನಿರ್ದೇಶಿಸಿದರೆ ಅಣ್ಣ-ತಮ್ಮ ಮತ್ತೊಂದು ಬಾರಿ ಜತೆಯಾದಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments