Webdunia - Bharat's app for daily news and videos

Install App

ಮತ್ತೆ ಸಹೋದರ ದಿನಕರ್ ಗೆ ಜತೆಯಾಗಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 1 ಜುಲೈ 2019 (09:44 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ 50 ನೇ ಸಿನಿಮಾ ಶಿವನಂದಿ ಆಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಮೈಲುಗಲ್ಲಿನ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವವರು ಯಾರು ಗೊತ್ತೇ?


ಮೂಲಗಳ ಪ್ರಕಾರ ದರ್ಶನ್ ರ 50 ನೇ ಸಿನಿಮಾವನ್ನು ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶಿಸುವ ಸಾಧ‍್ಯತೆಯಿದೆ. ದಿನಕರ್ ಈ ಮೊದಲು ದರ್ಶನ್ ರ ನವಗ್ರಹ, ಸಾರಥಿ ಸಿನಿಮಾವನ್ನು ನಿರ್ದೇಶಿಸಿದ್ದರು. ಇವೆರಡೂ ಸಿನಿಮಾಗಳೂ ಭರ್ಜರಿ ಹಿಟ್ ಆಗಿತ್ತು.

ಈಗ ಶಿವನಂದಿ ಸಿನಿಮಾಗೂ ದಿನಕರ್ ನಿರ್ದೇಶಕರು ಎನ್ನಲಾಗುತ್ತಿದೆ. ಆದರೆ ಡಿ ಬಾಸ್ ಕಡೆಯಿಂದ ಇನ್ನೂ ಸ್ಪಷ್ಟನೆ ಬಂದಿಲ್ಲ. ಒಂದು ವೇಳೆ ಇದನ್ನೂ ದಿನಕರ್ ನಿರ್ದೇಶಿಸಿದರೆ ಅಣ್ಣ-ತಮ್ಮ ಮತ್ತೊಂದು ಬಾರಿ ಜತೆಯಾದಂತಾಗುತ್ತದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments