Select Your Language

Notifications

webdunia
webdunia
webdunia
Saturday, 12 April 2025
webdunia

ಆಷಾಢ ಆರಂಭಕ್ಕೆ ಮೊದಲು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ದರ್ಶನ್
ಬೆಂಗಳೂರು , ಶನಿವಾರ, 6 ಜುಲೈ 2019 (09:18 IST)
ಬೆಂಗಳೂರು: ಆಷಾಢ ಮಾಸ ಆರಂಭವಾದ ಹಿನ್ನಲೆಯಲ್ಲಿ ಚಾಲೆಂಜಿಂಗ್ ‍ಸ್ಟಾರ್ ದರ್ಶನ್ ನಾಡದೇವತೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.


ದರ್ಶನ್ ಆಗಾಗ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿರುತ್ತಾರೆ.  ಈಗ ವಿಶೇಷ ದಿನದಂದು ತಮ್ಮ ಸ್ನೇಹಿತರ ಜತೆಗೂಡಿ ಬಂದು ದೇವಿಯ ದರ್ಶನ ಪಡೆದಿದ್ದಾರೆ.

ನಮ್ಮ ಪವರ್ ಇರೋದೇ ಆ ತಾಯಿ ಆಶೀರ್ವಾದದ ಮೇಲೆ. ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಆ ತಾಯಿ ಆಶೀರ್ವಾದ ಪಡೆಯಲು ಬಂದೆ ಎಂದು ಮಾಧ್ಯಮಗಳಿಗೆ ದರ್ಶನ್ ಪ್ರತಿಕ್ರಿಯಿಸಿದರು. ಈ ನಡುವೆ ದರ್ಶನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕುರುಕ್ಷೇತ್ರ ಸಿನಿಮಾದ ಸಾಹೋ ರೇ ಹಾಡು ನಿನ್ನೆ ಬಿಡುಗಡೆಯಾಗಿದ್ದು, ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೋಲ್ಡನ್ ಸ್ಟಾರ್ ಗಣೇಶ್ ಮಾಡಿದ ಸಾಹಸವನ್ನೇ ಮಾಡಿದ ಪುನೀತ್ ರಾಜ್ ಕುಮಾರ್, ರಚಿತಾ ರಾಮ್