ಎತ್ತುಗಳ ಮೇಲೆ ಡಿ ಬಾಸ್ ದರ್ಶನ್ ಚಿತ್ರ: ಅಭಿಮಾನಿಗಳ ಅಭಿಮಾನ

Webdunia
ಶನಿವಾರ, 26 ಜೂನ್ 2021 (11:13 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದರೆ ಅಭಿಮಾನಿಗಳ ಕ್ರೇಜ್ ಗೆ ಏನೂ ಕಮ್ಮಿಯಿಲ್ಲ. ಆದರೆ ಇಲ್ಲೊಂದು ಅಭಿಮಾನಿಗಳ ಬಳಗ ಡಿ ಬಾಸ್ ಮೇಲಿನ ಪ್ರೀತಿಯನ್ನು ವಿಶಿಷ್ಟವಾಗಿ ತೋರಿಸಿದ್ದಾರೆ.


ಉತ್ತರ ಕರ್ನಾಟಕದ ರೈತರ ಹಬ್ಬ ಕಾರ ಹುಣ್ಣಿಮೆ. ಇದರ ಪ್ರಯುಕ್ತ ರೈತರು ತಮ್ಮ ಎತ್ತುಗಳನ್ನು ಶೃಂಗರಿಸುತ್ತಾರೆ. ಆದರೆ ಶಮನೆವಾಡಿ ಗ್ರಾಮದ ಪ್ರದೀಪ್ ಮತ್ತು ಸ್ನೇಹಿತರು ಡಿ ಬಾಸ್ ಚಿತ್ರವನ್ನು ಎತ್ತಿನ ಮೇಲೆ ಬರೆದು ತಮ್ಮ ಮೆಚ್ಚಿನ ನಟನ ಮೇಲಿನ ಪ್ರೀತಿಯನ್ನು ಪ್ರಕಟಿಸಿದ್ದಾರೆ.

ಕಲಾವಿದ ನಾಗರಾಜ ಮಾಲಗತ್ತಿ ಈ ಚಿತ್ರವನ್ನು ಬರೆದಿದ್ದಾರೆ. ಎತ್ತಿನ ಮೈ ಮೇಲೆ ದರ್ಶನ್ ರ ಚಿತ್ರ ಬಿಡಿಸಿ ಬಳಿಕ ಡಿ ಬಾಸ್ ಎಂದು ಬರೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮುಂದಿನ ಸುದ್ದಿ
Show comments