ನಟ ಚಂದನ್ ವಿಜಯನಗರ ಸಾಮ್ರಾಜ್ಯ ಮರುಕಳಿಸಿದೆ ಎಂದಿದ್ಯಾಕೆ?

Webdunia
ಸೋಮವಾರ, 17 ಆಗಸ್ಟ್ 2020 (12:05 IST)
ಬೆಂಗಳೂರು: ಕೊರೋನಾದಿಂದಾಗಿ ತಾರೆಯರ ಪ್ರತಿನಿತ್ಯದ ದಿನಚರಿಗೆ ಬ್ರೇಕ್ ಬಿದ್ದಿತ್ತು. ಅದರಲ್ಲೂ ಜಿಮ್ ಗೆ ಹೋಗುವುದನ್ನು ಭಾರೀ ಮಿಸ್ ಮಾಡಿಕೊಂಡಿದ್ದರು. ಇದಕ್ಕೆ ನಟ ಚಂದನ್ ಕುಮಾರ್ ಕೂಡಾ ಹೊರತಲ್ಲ.

 

ಐದು ತಿಂಗಳ ಬಳಿಕ ಮತ್ತೆ ಜಿಮ್ ಗೆ ಮರಳಿದ ಚಂದನ್ ಅದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

‘ಮರುಕಳಿಸಿದೆ ವಿಜಯನಗರ ಸಾಮ್ರಾಜ್ಯದ ಕೀರ್ತಿ ಪತಾಕೆ’ ಎಂದು ತಮಾಷೆಯಾಗಿ ಬರೆದುಕೊಂಡಿರುವ ಚಂದನ್ ಮತ್ತೆ ಐದು ತಿಂಗಳ ಬಳಿಕ ಜಿಮ್ ಗೆ ಮರಳಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments