Webdunia - Bharat's app for daily news and videos

Install App

ನಟ ಚಂದನ್ ವಿಜಯನಗರ ಸಾಮ್ರಾಜ್ಯ ಮರುಕಳಿಸಿದೆ ಎಂದಿದ್ಯಾಕೆ?

Webdunia
ಸೋಮವಾರ, 17 ಆಗಸ್ಟ್ 2020 (12:05 IST)
ಬೆಂಗಳೂರು: ಕೊರೋನಾದಿಂದಾಗಿ ತಾರೆಯರ ಪ್ರತಿನಿತ್ಯದ ದಿನಚರಿಗೆ ಬ್ರೇಕ್ ಬಿದ್ದಿತ್ತು. ಅದರಲ್ಲೂ ಜಿಮ್ ಗೆ ಹೋಗುವುದನ್ನು ಭಾರೀ ಮಿಸ್ ಮಾಡಿಕೊಂಡಿದ್ದರು. ಇದಕ್ಕೆ ನಟ ಚಂದನ್ ಕುಮಾರ್ ಕೂಡಾ ಹೊರತಲ್ಲ.

 

ಐದು ತಿಂಗಳ ಬಳಿಕ ಮತ್ತೆ ಜಿಮ್ ಗೆ ಮರಳಿದ ಚಂದನ್ ಅದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

‘ಮರುಕಳಿಸಿದೆ ವಿಜಯನಗರ ಸಾಮ್ರಾಜ್ಯದ ಕೀರ್ತಿ ಪತಾಕೆ’ ಎಂದು ತಮಾಷೆಯಾಗಿ ಬರೆದುಕೊಂಡಿರುವ ಚಂದನ್ ಮತ್ತೆ ಐದು ತಿಂಗಳ ಬಳಿಕ ಜಿಮ್ ಗೆ ಮರಳಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments