Webdunia - Bharat's app for daily news and videos

Install App

ಹಲ್ಲೆ ವಿವಾದದ ಬಳಿಕ ಕುತೂಹಲ ಹುಟ್ಟುಹಾಕಿದ ಚಂದನ್ ಕುಮಾರ್ ಹೊಸ ಪೋಸ್ಟ್

Webdunia
ಸೋಮವಾರ, 1 ಆಗಸ್ಟ್ 2022 (16:05 IST)
ಬೆಂಗಳೂರು: ತೆಲುಗು ಧಾರವಾಹಿ ಸೆಟ್ ನಲ್ಲಿ ನಡೆದಿತ್ತು ಎನ್ನಲಾದ ಹಲ್ಲೆ ವಿಡಿಯೋ ವೈರಲ್ ಆದ ಬಳಿಕ ಇದೀಗ ಕಿರುತೆರೆ ನಟ ಚಂದನ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಪೋಸ್ಟ್ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಕ್ಯಾಮರಾ ಮ್ಯಾನ್ ಗೆ ಮೊದಲು ಚಂದನ್ ಹಲ್ಲೆ ಮಾಡಿದ್ದರು. ಇದೇ ಕಾರಣಕ್ಕೆ ತಂತ್ರಜ್ಞರು ಅವರ ವಿರುದ್ಧ ತಿರುಗಿಬಿದ್ದಿದ್ದರು ಎನ್ನಲಾಗಿತ್ತು.  ಇದಕ್ಕೆ ಕಾರಣ ತಮ್ಮ ಅಮ್ಮನ ಅನಾರೋಗ್ಯದ ಬಗ್ಗೆ ಇದ್ದ ಚಿಂತೆ. ಇದರಿಂದಾಗಿಯೇ ಅಂದು ಚಂದನ್ ತಾಳ್ಮೆ ಕಳೆದುಕೊಂಡಿದ್ದರು ಎನ್ನಲಾಗಿತ್ತು.

ಅದಕ್ಕೆ ಪೂರಕವೆಂಬಂತೆ ಇದೀಗ ವಿವಾದಗಳ ಬಳಿಕ ಚಂದನ್ ಅಮ್ಮ ಆಸ್ಪತ್ರೆ ಬೆಡ್ ಮೇಲೆ ಮಲಗಿದ್ದಾಗ ಅವರ ಜೊತೆ ತೆಗೆಸಿಕೊಂಡ ಫೋಟೋವೊಂದನ್ನು ಪ್ರಕಟಿಸಿದ್ದು, ‘ನಿಮ್ಮ ಜೊತೆ ನಾನಿರಬೇಕಿತ್ತು ಅಮ್ಮ. ಬೇಗ ಗುಣಮುಖರಾಗಿ ಬನ್ನಿ. ಲವ್ ಯೂ ಸೋ ಮಚ್’ ಎಂದು ಪೋಸ್ಟ್ ಪ್ರಕಟಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು ನಿಮಗೆ ಗೌರವ ಕೊಡದ ಧಾರವಾಹಿಯಲ್ಲಿ ಮುಂದುವರಿಯಬೇಡಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments