ಹೀರೋ ಆದ್ರು ರಾಪರ್ ಚಂದನ್ ಶೆಟ್ಟಿ

Webdunia
ಭಾನುವಾರ, 30 ಜನವರಿ 2022 (16:43 IST)
ಬೆಂಗಳೂರು: ಇಷ್ಟು ದಿನ ಆಲ್ಬಂ ಹಾಡುಗಳ ಮೂಲಕ, ಸಂಗೀತ ನಿರ್ದೇಶನದ ಮೂಲಕ ಗುರುತಿಸಿಕೊಂಡಿದ್ದ ರಾಪರ್ ಚಂದನ್ ಶೆಟ್ಟಿ ಈಗ ಸಿನಿಮಾ ಹೀರೋ ಆಗ್ತಿದ್ದಾರೆ.

‘ಎಲ್ರ ಕಾಲೆಳೆಯುತ್ತೆ ಕಾಲ’ ಎಂಬ ಟೈಟಲ್ ನ ಹೊಸ ಸಿನಿಮಾಗೆ ಚಂದನ್ ನಾಯಕರಾಗಿದ್ದಾರೆ. ನನ್ನ ಜೀವನದ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ಚಂದನ್ ಕೇಳಿಕೊಂಡಿದ್ದಾರೆ.

ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಉಷಾ ಗೋವಿಂದರಾಜು ನಿರ್ಮಿಸುತ್ತಿದ್ದು, ಸುಜಯ್ ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನೆರವೇರಿದ ಬೇಡಿಕೆ: ಕೊರಗಜ್ಜನಿಗೆ ಕೋಲ ಸಲ್ಲಿಸಿದ ರಚಿತಾ ರಾಮ್, Video

ನಾನು ವಿಚ್ಛೇದನ ಪಡೆಯುವವರೆಗೂ ನನ್ನ ಚಿತ್ರಗಳು ತೆರೆಮೇಲೆ ಬಿಡುಗಡೆಯಾಗುವುದಿಲ್ಲ: ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟ ನಟ ರವಿ ಮೋಹನ್

ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್ ಜತೆ ನಟಿ ಶೆಹನಾಜ್ ಗಿಲ್ ಡೇಟಿಂಗ್

ಅಯೋಧ್ಯೆಯಲ್ಲಿ ₹3.31ಕೋಟಿಯ ಭೂಮಿ ಖರೀದಿಸಿದ ನಟ ರಣಬೀರ್ ಕಪೂರ್

ರಜನಿಕಾಂತ್‌ ಅಭಿನಯದ ಜೈಲರ್ 2 ಸೆಟ್‌ನಲ್ಲಿ ದುರ್ಘಟನೆ: ವಿದ್ಯುತ್ ಶಾಕ್‌ ತಗಲಿ ತಂತ್ರಜ್ಞ ಸಾವು

ಮುಂದಿನ ಸುದ್ದಿ
Show comments