Webdunia - Bharat's app for daily news and videos

Install App

ಹೀರೋ ಆದ್ರು ರಾಪರ್ ಚಂದನ್ ಶೆಟ್ಟಿ

Webdunia
ಭಾನುವಾರ, 30 ಜನವರಿ 2022 (16:43 IST)
ಬೆಂಗಳೂರು: ಇಷ್ಟು ದಿನ ಆಲ್ಬಂ ಹಾಡುಗಳ ಮೂಲಕ, ಸಂಗೀತ ನಿರ್ದೇಶನದ ಮೂಲಕ ಗುರುತಿಸಿಕೊಂಡಿದ್ದ ರಾಪರ್ ಚಂದನ್ ಶೆಟ್ಟಿ ಈಗ ಸಿನಿಮಾ ಹೀರೋ ಆಗ್ತಿದ್ದಾರೆ.

‘ಎಲ್ರ ಕಾಲೆಳೆಯುತ್ತೆ ಕಾಲ’ ಎಂಬ ಟೈಟಲ್ ನ ಹೊಸ ಸಿನಿಮಾಗೆ ಚಂದನ್ ನಾಯಕರಾಗಿದ್ದಾರೆ. ನನ್ನ ಜೀವನದ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ಚಂದನ್ ಕೇಳಿಕೊಂಡಿದ್ದಾರೆ.

ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಉಷಾ ಗೋವಿಂದರಾಜು ನಿರ್ಮಿಸುತ್ತಿದ್ದು, ಸುಜಯ್ ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಮುಂದಿನ ಸುದ್ದಿ
Show comments