ಹೀರೋ ಆದ್ರು ರಾಪರ್ ಚಂದನ್ ಶೆಟ್ಟಿ

Webdunia
ಭಾನುವಾರ, 30 ಜನವರಿ 2022 (16:43 IST)
ಬೆಂಗಳೂರು: ಇಷ್ಟು ದಿನ ಆಲ್ಬಂ ಹಾಡುಗಳ ಮೂಲಕ, ಸಂಗೀತ ನಿರ್ದೇಶನದ ಮೂಲಕ ಗುರುತಿಸಿಕೊಂಡಿದ್ದ ರಾಪರ್ ಚಂದನ್ ಶೆಟ್ಟಿ ಈಗ ಸಿನಿಮಾ ಹೀರೋ ಆಗ್ತಿದ್ದಾರೆ.

‘ಎಲ್ರ ಕಾಲೆಳೆಯುತ್ತೆ ಕಾಲ’ ಎಂಬ ಟೈಟಲ್ ನ ಹೊಸ ಸಿನಿಮಾಗೆ ಚಂದನ್ ನಾಯಕರಾಗಿದ್ದಾರೆ. ನನ್ನ ಜೀವನದ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ಚಂದನ್ ಕೇಳಿಕೊಂಡಿದ್ದಾರೆ.

ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಉಷಾ ಗೋವಿಂದರಾಜು ನಿರ್ಮಿಸುತ್ತಿದ್ದು, ಸುಜಯ್ ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಸಂಜನಾ ಬುರ್ಲಿ ಮದುವೆ ವಿಡಿಯೋ ಇಲ್ಲಿದೆ ನೋಡಿ Video

ಮದ್ಯಪಾನ, ಲೈಫ್‌ ಜಾಕೆಟ್ ಹಾಕದಿರುವುದು, ಜುಬೀನ್ ಗಾರ್ಗ್ ಸಾವಿಗೆ ಕಾರಣ

ಹಲವು ಬಾರಿ ನನ್ನನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ, ಡೈರೆಕ್ಟರ್ ಸನೋಜ್ ಮಿಶ್ರಾ ವಿರುದ್ಧ ಕುಂಭಮೇಳದ ವೈರಲ್ ಬೆಡಗಿ ಗಂಭೀರ ಆರೋಪ

ಶೂಟಿಂಗ್ ಮುಗಿಸಿ ವಾಪಾಸ್ಸಾಗುತ್ತಿದ್ದಾಗ ಭೀಕರ ಅಪಘಾತ, ಯುವ ನಟಿ ಹರ್ಷಿಲ್ ಕಾಲಿಯಾ ಸಾವು

ದೈವವನ್ನು ದೆವ್ವ ಎಂದ ರಣವೀರ್‌ ಸಿಂಗ್‌ ಚಾಮುಂಡಿ ಬೆಟ್ಟದಲ್ಲಿ ಕ್ಷಮೆಕೋರಬೇಕು

ಮುಂದಿನ ಸುದ್ದಿ
Show comments