ಬಿಗ್ ಬಾಸ್ ಮನೆಯೊಳಗೆ ಇರುವಾಗಲೇ ಚಂದನ್ ಶೆಟ್ಟಿಗೆ ಸಿಗ್ತು ಬಿಗ್ ಆಫರ್ !

Webdunia
ಸೋಮವಾರ, 1 ಜನವರಿ 2018 (09:39 IST)
ಬೆಂಗಳೂರು : ಬಿಗ್ ಬಾಸ್ ಮನೆಗೆ ಸೆಲೆಬ್ರಿಟಿ ಕಡೆಯಿಂದ ಬಂದಿರುವ ಚಂದನ್ ಶೆಟ್ಟಿ ಅವರು ಬಿಗ್ ಬಾಸ್ ನಲ್ಲಿ ಒಳ್ಳೆಯ ಪ್ರತಿಸ್ಪರ್ಧಿಯಾಗಿದ್ದು, ಕೈಗೆ ಸಿಕ್ಕಿದ ವಸ್ತುಗಳನ್ನು ಹಿಡಿದು ಸಂಗೀತ ಸಂಯೋಜನೆ ಮಾಡಿ ಸಾಂಗ್ ಗಳನ್ನು ಹಾಡುವ ಅವರ ಕಲೆಗೆ ಮನೆಯ ಒಳಗೆ ಹಾಗು ಹೊರಗಿನ ಜನತೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.


ಚಂದನ್ ಶೆಟ್ಟಿ ಅವರು ಬಿಗ್ ಬಾಸ್ ಮನೆಯ ಒಳಗೆ ಇರುವಾಗಲೇ ಅವರಿಗೆ ಒಂದು ಬಿಗ್ ಆಫರ್ ಬಂದಿದೆ. ಅದೇನೆಂದರೆ ಹಾಡು ಹಾಡಲೂ ಅಥವಾ ಬರೆಯಲೂ ಅಲ್ಲ ಬದಲಾಗಿ ನಾಯಕನಟನಾಗಿ ಅಭಿನಯಿಸಲು. ಇವರು ಮನೆಯಿಂದ ಹೊರಗೆ ಬಂದ ತಕ್ಷಣವೇ ಹೀರೊ ಆಗಿ ಜನರ ಮುಂದೆ ಬರಲಿದ್ದಾರೆ.


ಇವರ  ಅಭಿನಯದ ಈ ಚಿತ್ರಕ್ಕೆ ‘ಸಂಗಮ’, ‘ಜೈಭಜರಂಗಬಲಿ’ ಚಿತ್ರಗಳನ್ನು ನಿರ್ದೇಶಿಸಿದ ರವಿವರ್ಮ ಗುಬ್ಬಿ ಅವರು ಆಕ್ಷನ್ ಕಟ್ ಹೇಳಲಿದ್ದಾರೆ. ಈಗಾಗಲೇ ಚಿತ್ರಕ್ಕೆ ಸ್ಕ್ರೀನ್ ಪ್ಲೆ ಬರೆದಿರುವ ನಿರ್ದೇಶಕರು ಚಂದನ್ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ತಕ್ಷಣವೇ ಚಿತ್ರಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಸ್ಟಾರ್ ಉಪೇಂದ್ರ ಮದುವೆಯಲ್ಲಿ ದಿಡೀರ್ ಮದುವೆ ಸಂಭ್ರಮ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ಮುಂದಿನ ಸುದ್ದಿ
Show comments