Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಪಕ್ಷ ಸೇರಿಕೊಳ್ಳಲಿದ್ದಾರಾ...?

Webdunia
ಶನಿವಾರ, 3 ಫೆಬ್ರವರಿ 2018 (06:15 IST)
ಬಾಗಲಕೋಟೆ : ಜೀವನದಲ್ಲಿ ಎದುರಾದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಕಷ್ಟಪಟ್ಟು ಸ್ಟಾರ್ ಪಟ್ಟ ಅಲಂಕರಿಸಿದ ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಹೇಗಿರಬೇಕು ಎಂಬುದನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.


ನಗರದ ಎಸ್.ಆರ್.ಎನ್.ಇ. ಪೌಂಡೇಶನ್ ನ ಅದ್ಧೂರಿ ಯುವ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದರ್ಶನ್ ಅವರು, ಜನರನ್ನುದ್ದೇಶಿಸಿ ಮಾತನಾಡುವಾಗ, ‘ಜೀವನದಲ್ಲಿ ಎರಡು ಕೆಲಸ ಮಾಡಬೇಡಿ. ಒಂದು ತಲೆ ಹಿಡಿಯೋದು, ಮತ್ತೊಂದು ತಲೆ ಹೊಡಿಯೋದು. ಇಲ್ಲಿ ಯಾರು ಯಾರಿಗೂ ಆಗಲ್ಲ. ಒಂದು ಗುರಿ ಇಟ್ಟುಕೊಳ್ಳಿ. ಎರಡು ದೋಣಿಯಲ್ಲಿ ಕಾಲಿಡಬೇಡಿ. ನಮ್ಮ ತೆಪ್ಪ ನಮ್ಮ ಕೋಲು ನಮ್ಮ ಕೈಯಲ್ಲಿ ಇರಬೇಕು. ಆಗ ಮಾತ್ರ ದಡ ಮುಟ್ಟೋಕೆ ಸಾಧ್ಯ ಎಂದು ತಮ್ಮ ಅಭಿಮಾನಿಗಳಿಗೆ ಕರೆನೀಡಿದ್ದಾರೆ.


ಅಲ್ಲದೆ ತಮ್ಮ ರಾಜಕೀಯದ ಮುಂದಿನ ನಡೆಯನ್ನ ಈ ವೇದಿಕೆ ಮೂಲಕ ಬಹಿರಂಗ ಪಡಿಸಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷ ಸೇರಿಕೊಳ್ಳುವ ಮುನ್ಸೂಚನೆಯನ್ನ ನೀಡಿದ್ದಾರೆ ಎಂದು ಯುವ ಉತ್ಸವ ಕಾರ್ಯಕ್ರಮವನ್ನ ಆಯೋಜಿಸಿದ್ದ ಎಸ್.ಆರ್.ಎನ್.ಇ ಪೌಂಡೇಶನ್ ನ ಅಧ್ಯಕ್ಷ ಎಸ್. ಆರ್ ನವಲಿಹಿರೇಮಠ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments