ಕೊನೆಗೂ ಜೈಲಿನಿಂದ ಹೊರಬಂದ ನಟ ಚೇತನ್

Webdunia
ಮಂಗಳವಾರ, 1 ಮಾರ್ಚ್ 2022 (10:11 IST)
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಲ್ಲಿ ಜೈಲು ಪಾಲಾಗಿದ್ದ ನಟ ಚೇತನ್ ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಹೈಕೋರ್ಟ್ ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಪ್ರಕರಣದಲ್ಲಿ ಚೇತನ್ ರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಈ ನಡುವೆ ಶುಕ್ರವಾರ ಚೇತನ್ ಗೆ ಜಾಮೀನು ಮಂಜೂರಾಗಿತ್ತು. ಆದರೆ ಮತ್ತೆರಡು ದಿನ ಸರ್ಕಾರಿ ರಜಾವಿದ್ದರಿಂದ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಆದೇಶ ಪ್ರತಿ ಲಭ‍್ಯವಾದ ಬಳಿಕ ನಿನ್ನೆ ಸಂಜೆ ಚೇತನ್ ಜೈಲಿನಿಂದ ಹೊರಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಮುಂದಿನ ಸುದ್ದಿ
Show comments