Webdunia - Bharat's app for daily news and videos

Install App

ಹುಡ್ಗೀರನ್ನು ಬೇಕಾದ್ರೂ ಚೇಂಜ್ ಮಾಡ್ತೀವಿ, ಆರ್ ಸಿಬಿ ಅನ್ನೋದು ಮಾತ್ರ ಬಿಡಲ್ವಂತೆ ಚಿಕ್ಕಣ್ಣ

Webdunia
ಮಂಗಳವಾರ, 30 ಮಾರ್ಚ್ 2021 (09:26 IST)
ಬೆಂಗಳೂರು: ಐಪಿಎಲ್ 14 ಕ್ಕೆ ಇನ್ನೇನು ವಾರ ಉಳಿದಿದೆ. ಈ ಸಂದರ್ಭದಲ್ಲೇ ನಟ ಚಿಕ್ಕಣ್ಣ ಅವರ ಡೈಲಾಗ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.


ಅಜೇಯ್ ರಾವ್ ನಾಯಕರಾಗಿರುವ ಕೃಷ್ಣ ಟಾಕೀಸ್ ಸಿನಿಮಾದಲ್ಲಿ ಹಾಸ್ಯನಟ ಚಿಕ್ಕಣ್ಣ ಆರ್ ಸಿಬಿ ಬಗ್ಗೆ ಹೇಳುವ ತಮಾಷೆಯ ಮತ್ತು ಅಭಿಮಾನದ ಡೈಲಾಗ್ ಒಂದಿದೆ. ಯಾರು ಏನೇ ಹೇಳಿದ್ರೂ ಆರ್ ಸಿಬಿಗೆ ಸಪೋರ್ಟ್ ಮಾಡೋದನ್ನು ಬಿಡಲ್ಲ. ಹುಡ್ಗೀರನ್ನು ಚೇಂಜ್ ಮಾಡ್ತೀವಿ ಆದ್ರೆ ಆರ್ ಸಿಬಿ ಅನ್ನೋದನ್ನು ಬಿಡಲ್ಲ. ಎಬಿಸಿಡಿ ಅನ್ನೋದನ್ನು ಮರೀತೀವಿ ಆದ್ರೆ ಎಬಿಡಿ ಅನ್ನೋದನ್ನು ಮರಿಯಲ್ಲ. ಯಾರು ಮಕಕ್ಕೆ ಉಗುದ್ರೂ, ಮನೆಯವರು ಎಷ್ಟೇ ಬೈದ್ರೂ ಆರ್ ಸಿಬಿಗೇ ನಮ್ಮ ನಿಯತ್ತು’ ಎಂದು ಚಿಕ್ಕಣ್ಣ ಉದ್ದುದ್ದ ಡೈಲಾಗ್ ಹೊಡೀತಾರೆ.

ಈ ಡೈಲಾಗ್ ನ್ನು ಹೊರಬಿಟ್ಟಿರುವ ಚಿತ್ರತಂಡ ಅಭಿಮಾನಿಗಳಿಗೆ ಸ್ಪರ್ಧೆಯೊಂದನ್ನೂ ನೀಡಿದೆ. ಚಿಕ್ಕಣ್ಣ ಮಾಡಿರೋ ವಿಡಿಯೋಗೆ ನೀವೂ ವಿಡಿಯೋ ಮಾಡಿ 08553148441 ಎಂಬ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಡಿಯೋ ಕಳುಹಿಸಿ. ಆಯ್ದ 50 ವಿಜೇತರಿಗೆ ಚಿತ್ರತಂಡದ ಕಡೆಯಿಂದ ಭರ್ಜರಿ ಗಿಫ್ಟ್ ಕೊಡುವುದಾಗಿ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments